Environment Day: ಇರುವದೊಂದು ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಅಂಬಾದಾಸ ಜೋಶಿ

ವಿಜಯಪುರ: ಇರುವುದೊಂದೇ(one) ಭೂಮಿ(Earth).  ಅದರ ಸಂರಕ್ಷಣೆ(Protection) ನಮ್ಮೆಲ್ಲರ ಹೊಣೆ(Everone Responsibility) ಎಂದು ಪಿಡಿಜೆ ಶಾಲೆಯ ನಿವೃತ್ತ ಶಿಕ್ಷಕ ಅಂಬಾದಾಸ್ ಜೋಶಿ(Ambadas Joshi) ಹೇಳಿದರು. ಸೋಮವಾರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಪರಿಸರ ಜಾಗೃತ ವೇದಿಕೆ ವಿಜಯಪುರ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ- 2022 “ಇರುವುದೊಂದೇ ಭೂಮಿ” ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿತ್ಯ […]