BJP: ಬಿಜೆಪಿಯ ಜನಪರ, ದೇಶಾಭಿಮಾನದ ನಿಲುವು ಜನರ ಮೆಚ್ಚುಗೆ ಗಳಿಸಲು ಕಾರಣವಾಗಿದೆ- ಚಂದ್ರಶೇಖರ ಕವಟಗಿ

ವಿಜಯಪುರ: ಬಿಜೆಪಿ(BJP) ಹೊಂದಿರುವ(Stand) ಜನಪರ(Public Oriented) ಮತ್ತು ದೇಶಾಭಿಮಾನದ(Patriotism) ನಿಲುವಿನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಿಜೆಪಿಯತ್ತ ಒಲವು ಬೆಳೆಸಿಕೊಳ್ಳುವಂತೆ(Attracting People) ಮಾಡಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ ಹೇಳಿದ್ದಾರೆ. ವಿಜಯಪುರ ನಗರದ ಶುಭಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಪ್ರಕೋಷ್ಠಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ಮುಂಚೆ ಹೊಂದಿದ್ದ ಮತ ಗಕೆ ಪ್ರಮಾಣ ಶೇ.2 ರಿಂದ ಈಗ ಶೇ.38 ಕ್ಕೆ ಏರಿಕೆಯಾಗಿದೆ.  ಇದು ಗಮನಾರ್ಹವಾಗಿದ್ದು, ಶೇ.51 ರಷ್ಟು ಮತಗಳಿಕೆಗೆ ಗುರಿ ಹೊಂದಲಾಗಿದೆ […]