ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]

ಹೋಳಿ ಹಬ್ಬದ ವಿಶೇಷ: ಬಸವ ನಾಡಿನ ಪರಡಿ ತುಂಬುವ ಕಾರ್ಯಕ್ರಮ

ವಿಜಯಪುರ: ಬಸವ ನಾಡು(Basavanadu) ವಿಜಯಪುರ(Vijayapura) ಜಿಲ್ಲೆ ತರಹೇವಾರಿ+Unique) ಸಂಸ್ಕೃತಿ(Culture), ಪರಂಪರೆ(Tradition) ಮತ್ತು ಪುರಾತನ ಆಚರಣೆಗಳಿಗೆ(Celebration) ಹೆಸರುವಾಸಿಯಾಗಿದೆ. ಅದರಲ್ಲೂ ಹೋಳಿ ಹಬ್ಬ ಬಂತೆಂದರೆ ಸಾಕು. ಈ ಭಾಗದಲ್ಲಿ ಜಾತ್ಯತೀತವಾಗಿ ಜನ ಸಾಮರಸ್ಯದಿಂದ ಆಚರಣೆಯಲ್ಲಿ ತೊಡಗುತ್ತಾರೆ. ಹೋಳಿ ಹುಣ್ಣಿಮೆಯ ದಿನ ಕಾಮ ದಹನ ಮಾಡುವ ಮೂಲಕ ಅಂದೃ ಮನುಷ್ಯನ‌ ಅರಿಷಡ್ವರ್ಗ ಗುಣಗಳಲ್ಲಿ ಒಂದಾದ ಕಾಮಕ್ಕೆ ಕಾಮಣ್ಣನ ಮೂರ್ತಿ ರೂಪ ನೀಡಿ ದಹಿಸುತ್ತಾರೆ. ಅಷ್ಟೇ ಅಲ್ಲ, ಹಿಂದೂಗಳ ಪಾಲಿಗೆ ಹೊಸ ವರ್ಷ ಯುಗಾದಿಯ ಸ್ವಾಗತಕ್ಕಾಗಿ ಹೋಳಿ ಹುಣ್ಣಿಮೆ ಪೂರ್ವ ತಯಾರಿ ಎಂದರೆ […]

ಬಸವ ನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ಶಿವಾರಾಧನೆ ಮಹಾಶಿವರಾತ್ರಿಗೆ ಹರಿದು ಬರುತ್ತಿರುವ ಜನಸಾಗರ

ವಿಜಯಪುjರ: ದೇಶಾದ್ಯಂತ ಪರಮಾತ್ಮ(Lord Shiva) ಆರಾಧನೆಯಾದ ಮಹಾ ಶಿವರಾತ್ರಿ(Maha Shivaratri) ಸಂಭ್ರಮ ಮನೆ ಮಾಡಿದೆ.  ಮಹಾ ಶಿವರಾತ್ರಿ ಅಂಗವಾಗಿ ಬಸವ ನಾಡು ವಿಜಯಪುರ(Vijayapura) ಜಿಲ್ಲೆಯಲ್ಲಿಯೂ ಭಕ್ತರು ಶ್ರದ್ಧಾ ಭಕ್ತಿಯಿಂದ ಮಹಾ ಶಿವರಾತ್ರಿ ಆಚರಣೆಯಲ್ಲಿ(Celebration) ತೊಡಗಿದ್ದಾರೆ. ವಿಜಯಪುರ ನಗರ ಮತ್ತು ಹೊರ ಭಾಗಗಳಲ್ಲಿರುವ ನಾನಾ ಶಿವನ ದೇವಸ್ಥಾನಗಳಿಗೆ ತೆರಳುತ್ತಿರುವ ಭಕ್ತರು ನಮನ ಸಲ್ಲಿಸುತ್ತಿದ್ದಾರೆ.  ವಿಜಯಪುರ ನಗರದಲ್ಲಿರುವ ಅಡವಿ ಶಂಕರಲಿಂಗ ದೇವಸ್ಥಾನ, 770 ಸುಂದರೇಶ್ವರ ದೇವಸ್ಥಾನ, ಲಿಂಗದ ಗುಡಿ, ನಾನಾ ಶಿವಾಲಯಗಳು, ಶಿವಗಿರಿಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ. ಬಿರು […]