BJP Kuchabal: ಪ್ರತಿಪಕ್ಷಗಳು ಉಚಿತ ಯೋಜನೆ ಘೋಷಣೆ ಮಾಡಿ ಜನರ ಬಲ ಕುಂದಿಸುತ್ತವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪ್ರತಿಪಕ್ಷಗಳು ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಜನರ ಬಲವನ್ನು ಕುಂದಿಸುವ ಕೆಲಸ ಮಾಡುತ್ತಿವೆ.  ಆದರೆ, ಬಿಜೆಪಿ ಮಾತ್ರ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಬಿಜೆಪಿ ಜಿಲ್ಲಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತವಾಡಿದರು. ಬಿಜೆಪಿ ಹೊರತಾದ ರಾಜಕೀಯ ಪಕ್ಷಗಳು ಆಳ್ವಿಕೆ ನಡೆಸಿದ ರಾಜ್ಯಗಳಲ್ಲಿ ಕೇವಲ ಚುನಾವಣೆ ದೃಷ್ಠಿಕೋನದಿಂದ ಉಚಿತ ಯೋಜನೆಗಳ ದುಂಬಾಲು ಬಿದ್ದು ಆ ರಾಜ್ಯಗಳನ್ನು […]

ಬಿಜೆಪಿ ಕಾರ್ಯಕರ್ತರು ಹಾಲಿನ ಮೇಲಿನ ಸತ್ವ ಹೆಚ್ಚಿಸುವ ಕೆನೆಯಿದ್ದಂತೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಬಿಜೆಪಿ ಎಂದರೆ ಹಾಲಿದ್ದಂತೆ. ಪಕ್ಷದ ಕಾರ್ಯಕರ್ತರು ಹಾಲಿನ ಸತ್ವ ಹಾಗೂ ಮಹತ್ವ ಹೆಚ್ಚಿಸುವ ಕೆನೆಯಿದ್ದಂತೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರ ನಗರದ ಉಕ್ಕಲಿ ರಸ್ತೆಯಲ್ಲಿರುವ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿ ಸ್ಥಳದ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ಮತ್ತು ಕಾರ್ಯಕರ್ತರಿಲ ಮಧ್ಯೆ ಅವಿನಾಭಾವ ಸಂಬಂಧವಿದೆ. ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಿದ್ದಂತೆ. ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ. […]