Book Release: ಗ್ರಾಮ ಸ್ವರಾಜ್ಯ ಸಾಕಾರ ಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಗ್ರಂಥ ಲೋಕಾರ್ಪಣೆಗೆ ಸಜ್ಜು

ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ(Rajyotsava Awardee) ಪುರಸ್ಕೃತ ಹಿರಿಯ ಸಾಹಿತಿ(Senior Literaute) ಡಾ ಕೃಷ್ಣ ಕೊಲ್ಹಾರಕುಲಕರ್ಣಿ(Dr Krishna Kolhar Kulkarni) ರಚಿಸಿರುವ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ(Karnataka Sahitya Academy Award Win) ಪಾತ್ರವಾಗಿರುವ ‘ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ(Ramappa Balappa Bidari) ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ. ಮೇ 5 ರಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಸಕ್ಕರೆ ಕಾರ್ಖಾನೆಯ ಕೆ. ಎಚ್. ಪಾಟೀಲ ಸಭಾ ಭವನದಲ್ಲಿ ಗ್ರಂಥ ಲೋಕಾರ್ಪಣೆ […]

ಎಲೆಮರೆಯ ಕಾಯಿಯಂತಿದ್ದ ಔಂಧ ಪ್ರಧಾನಿ ರಾಮಪ್ಪ ಬಾಳಪ್ಪ ಬಿದರಿ ಕುರಿತ ಪುಸ್ತಕ, ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವಿಜಯಪುರ: ವಿಜಯಪುರ(Vijatapura) ನಗರದ(City) ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ(BLDEA) ವಚನಪಿತಾಮಹ ಡಾ. ಪ. ಗು. ಹಳಕಟ್ಟಿ(Halakatti) ಸಂಶೋಧನೆ ಕೇಂದ್ರಕ್ಕೆ(Research Center) ಮತ್ತೊಂದು ಗೌರವ ಲಬಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ‌ 2020ನೇ ವರ್ಷದ ಪ್ರಶಸ್ತಿಯನ್ನು ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಘೋಷಿಸಿದೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಪುಸ್ತಕ ಪ್ರಕಟಿಸಿದೆ. ಹಿರಿಯ ಸಾಹಿತಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ […]