Farmers Chariot: ಒಂದು ಗಂಟೆಯಲ್ಲಿ ಹಣ ಸಂಗ್ರಹ, ಒಂದು ವರ್ಷದಲ್ಲಿ ನಿರ್ಮಾಣ, ಈಗ ಲೋಕಾರ್ಪಣೆಗೆ ಸಜ್ಜುಗೊಂಡ ಸಂಗಾಪುರ ಎಸ್. ಎಚ್. ಗ್ರಾಮದ ರಥ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಬಬಲೇಶ್ವರ ತಾಲೂಕಿನ(Babaleshwar Taluku) ಸಂಗಾಪುರ (ಎಸ್.ಎಚ್)(Sangapur S H) ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ರೈತರ ರಥ(Chariot) ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಮಠದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ ೨೫ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ರಥೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಈ ರಥ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಸಂಗಾಪುರ ಎಸ್.ಎಚ್.ಗ್ರಾಮದ ರೈತರೆ ಭರಿಸಿರುವುದು […]