ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯಲ್ಲಿ ಕಂಬಿ ಐದೇಶಿ ಕಾರ್ಯಕ್ರಮ

ವಿಜಯಪುರ: ಕಂಬಿ ಐದೇಶಿ (Kambi Aideshi) ಅಂಗವಾಗಿ ವಿಜಯಪುರ ನಗರದ(Vijayapura City) ಜೋರಾಪೂರ ಪೇಠ(Jorapura Peth) ಮಲ್ಲಯ್ಯನ(Mallayyana Oni) ಓಣಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಐದು ದಿನಗಳ ಕಾಲ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ(Cultural) ಕಾರ್ಯಕ್ರಮಗಳು ನಡೆಯಲಿವೆ. ಏ. 21ರಂದು ಗುರುವಾರ ಬೆಳಗ್ಗೆ ಪಲ್ಲಕ್ಕಿ ನಂದಿಕೋಲ ಹಾಗೂ ಮುತ್ತೈದೆಯರು ಕೂಡಿಕೊಂಡು ವಾದ್ಯ ಮೇಳದೊಂದಿಗೆ ಗಂಗನಹಳ್ಳಿ ಅವರ ತೋಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆ. 8 ಗಂಟೆಯಿಂದ ಮ. 2 ಗಂಟೆಯವರೆಗೆ ಶ್ರೀ ಮಲ್ಲಿಕಾರ್ಜುನಸ್ವಾಮಿ ಮಹಾಪ್ರಸಾದ ನಡೆಯಲಿದೆ. ಸಂ. 6 […]

ಸಂಸ್ಕಾರಯುತ ಜೀವನ ನಡೆಸಿ ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸುಂದರ-ಬಬಲೇಶ್ವರ

ವಿಜಯಪುರ: ನಾವು ಸಂಸ್ಕಾರಯುತ ಜೀವನ‌(Valuable Life) ನಡೆಸಿ ಧರ್ಮದ(Religious) ಹಾದಿಯಲ್ಲಿ(Way) ನಡೆದಾಗ ಮಾತ್ರ ಬದುಕು ಸುಂದರವಾಗಿರುತ್ತದೆ(Life Is Beautiful) ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ(KPCC Leader Sangamesh Babaleshwar) ಹೇಳಿದರು. ವಿಜಯಪುರ ನಗರದ ಸಂಗಮೇಶ್ವರ ಕಾಲನಿಯಲ್ಲಿ ಸಂಗಮೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಧರ್ಮ ಸಭೆಯಲ್ಲಿ ಅವರು ಮಾತನಾಡಿದರು. ಮಾನವೀಯತೆ ಎಲ್ಲಕ್ಕಿಂತ ದೊಡ್ಡ ಧರ್ಮ. ಅದಕ್ಕಾಗಿ ನಾವು ಬಸವಾದಿ ಶರಣರ ಆಶಯದಂತೆ ದಯೆ, ಕರುಣೆ, ಪ್ರೀತಿ ಭಾತೃತ್ವದ ನೆರಳಲ್ಲಿ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ‌ಮಕ್ಕಳಿಗೆ ಬಾಲ್ಯದಲ್ಲಿಯೇ […]