CM Yatnal: ಪ್ರಧಾನಿ ವಿದೇಶದಿಂದ ವಾಪಸ್ಸಾದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಒಳ್ಳೆಯ ನಿರ್ಧಾರವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಪ್ರಧಾನಿ(Prime Minister) ವಿದೇಶ ಪ್ರವಾಸದಿಂದ(Foreign Tour) ವಾಪಸ್ಸಾದ(Return) ಮೇಲೆ ಕರ್ನಾಟಕ ಮತ್ತು ಪಕ್ಷದ(Karnataka And Party) ಹಿತೃದೃಷ್ಠಿಯಿಂದ ಒಂದು ಒಳ್ಳೆಯ ನಿರ್ಣಯ(Good Decision) ಹೊರಬರಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಗೃಹ ಇಲಾಖೆಯ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಮುಂದಿನ ಚುನಾವಣೆ ತಯಾರಿಗಾಗಿ ಕೇಂದ್ರ ಗೃಹ ಸಚಿವ ಅಮಿತ […]

ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ- ಸಿಎಂ ಬೊಮ್ಮಾಯಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವ್ಉ ಮಾತನಾಡುತ್ತಿದ್ದರು. ಈ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲು ನೆರವಾಗಲಿದೆ. ನಮ್ಮ ಸರಕಾರ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳನ್ನು ಒಂದು ಅನುಷ್ಠಾನ ಮಾಡುವ ಮೂಲಕ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕವನ್ನು ನಿರ್ಮಿಸಲಾಗುವುದು. ಯೋಜನೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಿ ಜನರ ವಿಶ್ವಾಸವನ್ನು […]

ಉಕ್ರೇನಿನಿಂದ ಮನೆಗೆ ಬಂದ ಮಗಳನ್ನು ಸಿಹಿ ತಿನ್ನಿಸಿ ಬರಮಾಡಿಕೊಂಡ ಪೋಷಕರು

ವಿಜಯಪುರ: ರಷ್ಯಾ ಯುದ್ಧ(Russia Invasion) ಸಾರಿರುವ ಉಕ್ರೇನಿನಲ್ಲಿ ಅತಂತ್ರಳಾಗಿದ್ದ(Stranded in Ukraine) ಬಸವ ನಾಡು(Basava Nadu) ವಿಜಯಪುರ(Vijayapura) ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿ(Student) ಸುರಕ್ಷಿತವಾಗಿ ಮನೆ(Reached Home ತಲುಪಿದ್ದಾಳೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ತಮದಡ್ಡಿ ಗ್ರಾಮದ ಸುಚಿತ್ರಾ ಮಲ್ಲನಗೌಡ ಕವಡಿಮಟ್ಟಿ ಸುರಕ್ಷಿತವಾಗಿ ಮನೆಗೆ ತಲುಪಿದ ಯುವತಿಯಾಗಿದ್ದಾಳೆ.  ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದ ಯುವತಿ ಯುದ್ಧ ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದಾಗಿನಿಂದ ಇತರ ವಿದ್ಯಾರ್ಥಿಗಳೊಂದಿಗೆ ಅಲ್ಲಿಯೇ ಅತಂತ್ರಳಾಗಿದ್ದಳು.  ನಂತರ ಪೋಲಂಡ ತಲುಪಿ ಅಲ್ಲಿಂದ ದೆಹಲಿ […]

ಉಕ್ರೇನಿನಿಂದ ಬೆಂಗಳೂರಿಗೆ ಬಂದ ಬಸವ ನಾಡಿನ ವಿವಿಧಾ ಮಲ್ಲಿಕಾರ್ಜುನಮಠ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡು ವಿಜಯಪುರದ ವಿದ್ಯಾರ್ಥಿನಿ ವಿವಿಧಾ ಮಲ್ಲಿಕಾರ್ಜುನಮಠ ಬೆಂಗಳೂರು ತಲುಪಿದ್ದಾರೆ. ಯುದ್ಧ ಪೀಡಿತ ಪೂರ್ವ ಉಕ್ರೇನಿನ ಖಾರ್ಕಿವನಲ್ಲಿ ಬಂಕರ್ ನಲ್ಲಿ ರಕ್ಷಣೆ ಪಡೆದಿದ್ದ ವಿವಿಧಾ ಮಲ್ಲಿಕಾರ್ಜುನಮಠ ಪೊಲಂಡ ಮೂಲಕ ರವಿವಾರ ನವದೆಹಲಿಗೆ ಆಗಮಿಸಿದ್ದರು. ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ವಿವಿಧಾ ಮಲ್ಲಿಕಾರ್ಜುನಮಠ ಅವರನ್ನು ತಂದೆ ಅಲ್ಲನಪ್ರಭು ಮಲ್ಲಿಕಾರ್ಜುನಮಠ, ತಾಯಿ ಭುವನೇಶ್ವರಿ, ತಮ್ಮ ಜೈವಿಹಾನ, ಸೋದರ ಮಾವ ಬಸವರಾಜ ಮೇಲಿನಮಠ ಮುಂತಾದವರು ಸ್ವಾಗತಿಸಿ ಬರಮಾಡಿಕೊಂಡರು. ಮಗಳ ಸುರಕ್ಷಿತವಾಗಿ ತಾಯ್ನಾಡಿಗೆ ಆಗಮನದಿಂದ ತಾಯಿ ಭುವನೇಶ್ವರಿ […]

ಉಕ್ರೇನಿನನಿಂದ ವಿಜಯಪುರ ಜಿಲ್ಲೆಯ 10 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್, 6 ಜನ ಇನ್ನೂ ಬರಬೇಕಿದೆ- ಡಿಸಿ ಪಿ ಸುನಿಲಕುಮಾರ

ವಿಜಯಪುರ: ಯುದ್ಧಪೀಡಿತ ಯುಕ್ರೇನಿನಲ್ಲಿ ಸಿಲುಕಿದ್ದ ವಿಜಯಪುರ ಜಿಲ್ಲೆಯ ಒಟ್ಟು 16 ವಿದ್ಯಾರ್ಥಿಗಳಲ್ಲಿ 10 ಜನರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನಿಲಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಇಬ್ಬರು ವಿದ್ಯಾರ್ಥಿಗಳು ಬುಡಾಪೆಸ್ಟ್ ವಿಮಾನ ನಿಲ್ದಾಣದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಉಕ್ರೇನಿನಿಂದ ರೊಮೇನಿಯಾ ಗಡಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಲವೇ ಗಂಟೆಗಳಲ್ಲಿ ರೊಮೇನಿಯ ತಲುಪಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.

ಯುದ್ಧ ಪೀಡಿತ ಉಕ್ರೇನಿನಿಂದ ಬಸವ ನಾಡಿಗೆ ಬಂದ ಮಗನನ್ನು ದೃಷ್ಠಿ ತೆಗೆದು ಸ್ವಾಗತಿಸಿದ ಪೋಷಕರು

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ(War Hit Ukraine) ಇನ್ನೂ ಹಲವಾರು ಭಾರತೀಯರು ಸಿಲುಕಿರುವ(Stranded) ಆತಂಕದ ಮಧ್ಯೆಯೇ ಉಕ್ರೇನಿನಿಂದ ವೈದ್ಯಕೀಯ ವಿದ್ಯಾರ್ಥಿಯೋರ್ವ(Medical Student) ಸುರಕ್ಷಿತವಾಗಿ(Safe) ತಾಯ್ನಾಡು ಬಸವ ನಾಡು(Basava Nadu) ತಲುಪಿದ್ದಾನೆ(Returned). ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ವಿದ್ಯಾರ್ಥಿ ಸಿದ್ದು ಪೂಜಾರಿ ಉಕ್ರೇನ್ ನಿಂದ ವಾಪಸ್ಸಾಗಿ ಸುರಕ್ಷಿತವಾಗಿ ಮನೆ ಸೇರಿದ್ದಾನೆ.  ಉಕ್ರೇನ್ ನ ಪಶ್ಚಿಮ ಭಾಗದಲ್ಲಿದ್ದ ಸಿದ್ದು ಪೂಜಾರಿ ಗ್ರಾಮಕ್ಕೆ ಬರುತ್ತಿದ್ದಂತೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಾರ ಹಾಕಿದ ಪೋಷಕರು ಮತ್ತು ಸಂಬಂಧಿಕರು […]