ಉಕ್ರೇನ್ ಗಡಿದಾಟಿ ರೊಮೇನಿಯಾ ತಲುಪಿದ ಬಸವ ನಾಡಿನ ಕೊನೆಯ ನಾಲ್ಕು ವಿದ್ಯಾರ್ಥಿಗಳು- ರೋಮೆನಿಯಾದಿಂದ ಭಾರತದತ್ತ ಪಯಣ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ಬಸವ ನಾಡಿನ(Basava Nadu) ಒಟ್ಟು 16 ಜನರಲ್ಲಿ ಎಲ್ಲರೂ ಈಗ ಸುರಕ್ಷಿತವಾಗಿ(Safely) ಉಕ್ರೇನ್ ಗಡಿ(Border) ದಾಟಿದ್ದಾರೆ. ಒಟ್ಟು 16 ಜನರಲ್ಲಿ ಈಗಾಗಲೇ ಮೂರು ಜನ ವಿಜಯಪುರಕ್ಕೆ ವಾಪಸ್ಸಾಗಿದ್ದಾರೆ.  ಇನ್ನುಳಿದ 8 ಜನ ಈಗಾಗಲೇ ನವದೆಹಲಿ ಮತ್ತು ಬೆಂಗಳೂರು ತಲುಪಿದ್ದಾರೆ. ಸುರಕ್ಷಿತ ಸ್ಥಳ ತಲುಪಲು ಹರಸಾಹಸಪಟ್ಟ ನಾಲ್ಕು ವಿದ್ಯಾರ್ಥಿಗಳು ಉಕ್ರೇನಿನಲ್ಲಿಯೇ ಸಿಲುಕಿದ್ದ ನಾಲ್ಕು ಜನ ವಿದ್ಯಾರ್ಥಿಗಳಾದ ಅಮನ ಧರ್ಮರಾಯ ಮಮದಾಪುರ, ಹರ್ಷ ವಿದ್ಯಾಧರ ನ್ಯಾಮಗೊಂಡ, ಮೊಹ್ಮದ್ ಇಸ್ಮಾಯಿಲ್ ಉರ್ಫ್ ಅಫ್ತಾಬ್ […]

ಉಕ್ರೇನಿನಲ್ಲಿ ವಿದ್ಯಾರ್ಥಿಗಳ ಸಂಕಷ್ಟ: ಗುಮ್ಮಟ ನಗರಿಯಲ್ಲಿ ಪೋಷಕರಿಗೆ ಸಾಂತ್ವನ ಹೇಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವರು

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ(Ukraine War) ಭಾರತಿಯ ಮೂಲದ ಸಾವಿರಾರು ವಿದ್ಯಾರ್ಥಿಗಳು(Indian Students) ಇನ್ನೂ ಸಿಲುಕಿದ್ದು, ಇವರ ಸುರಕ್ಷತೆಗೆಗಾಗಿ ಕೇಂದ್ರ ಸರಕಾರ(Central Government) ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈಗಾಗಲೇ ಸಾವಿರಾರು ವಿದ್ಯಾರ್ಥಿಗಳನ್ನು ಏರಲಿಫ್ಟ್ ಮಾಡಿ ಭಾರತಕ್ಕೆ ಕರೆತರಲಾಗಿದೆ.  ಆದರೂ, ಇನ್ನೂ ಹಲವಾರು ಜನರು ಪೂರ್ವ ಉಕ್ರೇನ್ ಸೇರಿದಂತೆ ಇತರ ಭಾಗಗಳಲ್ಲಿ ಸಿಲುಕಿದ್ದಾರೆ.  ಮತ್ತೆ ಸುಮಾರು ಜನರು ಉಕ್ರೇನ್ ಗಡಿ ದೇಶಗಳಿಗೆ ತಲುಪಿದ್ದಾರೆ.  ಹಲವರು ಇನ್ನೂ ನಡೆದುಕೊಂಡೇ ಪೋಲಂಡ(Poland), ರೋಮೆನಿಯಾ(Romenia), ಮಾಲ್ಡೋವಾ(Maldova), ಸ್ಲೋವಾಕಿಯಾ(Slovakia) ಸೇರಿದಂತೆ ಉಕ್ರೇನಿನ ಗಡಿ ದೇಶಗಳಿಗೆ […]