ಚಲಿಸುತ್ತಿದ್ದ ಅಟೋ ಮೇಲೆ ಮರ ಉರುಳಿ ಬಿದ್ದು ಆರು ಜನರಿಗೆ ಪೆಟ್ಟು- ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ರಸ್ತೆಯಲ್ಲಿ(Road) ಸಂಚರಿಸುತ್ತಿದ್ದ(Travelling) ಅಟೋದ(Auto) ಮೇಲೆ ಮರವೊಂದು(Tree) ಉರುಳಿ(Fall) ಬಿದ್ದ ಪರಿಣಾಮ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ವಿಜಯಪುರ ನಗರದ ಪೊಲೀಸ್ ಪರೇಡ್ ಗ್ರೌಂಡ್ ಬಳಿ ಈ ಘಟನೆ ನಡೆದಿದೆ.  ಮ. 2.15ರ ಸುಮಾರಿಗೆ ದರ್ಗಾ ಕ್ರಾಸ್ ನಿಂದ ಸೋಲಾಪುರ ರಸ್ತೆಯಲ್ಲಿ ಜೋರಾಪುರ ಕಡೆಗೆ ಅಟೋ ಸಂಚರಿಸುತ್ತಿತ್ತು.  ಆಗ ಏಕಾಏಕಿ ಮರ ಅಟೋ ಮೇಲೆ ಉರುಳಿ ಬಿದ್ದಿದೆ.  ಈ ಘಟನೆಯಲ್ಲಿ ಅಟೋ ಚಲಾಯಿಸುತ್ತಿದ್ದ ಚಾಲಕ ಸೇರಿ ಆರು ಜನ ಗಾಯಗೊಂಡಿದ್ದು, ಇಬ್ಬರ […]

ಬಸವ ನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ಶಿವಾರಾಧನೆ ಮಹಾಶಿವರಾತ್ರಿಗೆ ಹರಿದು ಬರುತ್ತಿರುವ ಜನಸಾಗರ

ವಿಜಯಪುjರ: ದೇಶಾದ್ಯಂತ ಪರಮಾತ್ಮ(Lord Shiva) ಆರಾಧನೆಯಾದ ಮಹಾ ಶಿವರಾತ್ರಿ(Maha Shivaratri) ಸಂಭ್ರಮ ಮನೆ ಮಾಡಿದೆ.  ಮಹಾ ಶಿವರಾತ್ರಿ ಅಂಗವಾಗಿ ಬಸವ ನಾಡು ವಿಜಯಪುರ(Vijayapura) ಜಿಲ್ಲೆಯಲ್ಲಿಯೂ ಭಕ್ತರು ಶ್ರದ್ಧಾ ಭಕ್ತಿಯಿಂದ ಮಹಾ ಶಿವರಾತ್ರಿ ಆಚರಣೆಯಲ್ಲಿ(Celebration) ತೊಡಗಿದ್ದಾರೆ. ವಿಜಯಪುರ ನಗರ ಮತ್ತು ಹೊರ ಭಾಗಗಳಲ್ಲಿರುವ ನಾನಾ ಶಿವನ ದೇವಸ್ಥಾನಗಳಿಗೆ ತೆರಳುತ್ತಿರುವ ಭಕ್ತರು ನಮನ ಸಲ್ಲಿಸುತ್ತಿದ್ದಾರೆ.  ವಿಜಯಪುರ ನಗರದಲ್ಲಿರುವ ಅಡವಿ ಶಂಕರಲಿಂಗ ದೇವಸ್ಥಾನ, 770 ಸುಂದರೇಶ್ವರ ದೇವಸ್ಥಾನ, ಲಿಂಗದ ಗುಡಿ, ನಾನಾ ಶಿವಾಲಯಗಳು, ಶಿವಗಿರಿಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ. ಬಿರು […]