ಉಕ್ರೇನಿನಿಂದ ಮರಳಿದ ಅಮನ ಮಮದಾಪುರ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukraine) ವಾಪಸ್ಸಾದ(Returned) ವಿಜಯಪುರ ನಗರದ ಆದರ್ಶ ನಗರದ(Adarsh Nagar) ಅಮನ ಮಮದಾಪುರ(Aman Mamadapur) ಮತ್ತು ಅವರ ಕುಟುಂಬ ಸದಸ್ಯರನ್ನು(Family Members) ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಭೇಟಿ ಮಾಡಿದರು. ರಾತ್ರಿ ವಿಜಯಪುರಕ್ಕೆ ಅಮನ ಮಮದಾಪುರ ತಮ್ಮ ತಂದೆ ಧರ್ಮರಾಯ ಮಮದಾಪುರ ಜೊತೆ ವಿಜಯಪುರಕ್ಕೆ ಮರಳಿದ್ದರು.  ಈ ವಿಷಯ ತಿಳಿದ ಅಪ್ಪು ಪಟ್ಟಣಶೆಟ್ಟಿ ತಮ್ಮ ಪುತ್ರ ಮಲ್ಲಿಕಾರ್ಜುನ ಮತ್ತು ಬೆಂಬಲಿಗರಾದ ಸನ್ನಿ ಗವಿಮಠ ಅವರೊಂದಿಗೆ ಆದರ್ಶ ನಗರಕ್ಕೆ ತೆರಳಿದರು.  ಅಲ್ಲದೇ, ಅಮನ […]

ಯುದ್ಧಭೂಮಿಯಿಂದ ಸುರಕ್ಷಿತವಾಗಿ ಬಸವ ನಾಡಿಗೆ ಮರಳಿದ ಕೊನೆಯ ನಾಲ್ಕು ವಿದ್ಯಾರ್ಥಿಗಳು- ಅಮನ್ ಮನೆಯಲ್ಲಿ ಸಂಭ್ರಮ

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡಿನ ಒಟ್ಟು 16 ವಿದ್ಯಾರ್ಥಿಗಳಲ್ಲಿ ಕೊನೆಯ ನಾಲ್ಕು ಜನ ವಿದ್ಯಾರ್ಥಿಗಳು ರಾತ್ರಿ ವಿಜಯಪುರ ತಲುಪಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.  ಬೆಂಗಳೂರಿನಿಂದ ಬೆಳಿಗ್ಗೆ ಹೊರಟ […]

ಉಕ್ರೇನಿನಲ್ಲಿ ಬಾಕಿ ಉಳಿದಿದ್ದ ಬಸವ ನಾಡಿನ ನಾಲ್ಕು ಜನ ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮನ

ಬೆಂಗಳೂರು: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ವಿಜಯಪುರ ಜಿಲ್ಲೆಯ(Vijayapura District) ಉಳಿದ(Remaining) ನಾಲ್ಕು ಜನ ವಿದ್ಯಾರ್ಥಿಗಳು(Four Students) ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ತಡರಾತ್ರಿ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಾಲ್ಕೂ […]

ಯುದ್ಧ ಪೀಡಿತ ಉಕ್ರೇನಿನಿಂದ ಬಸವ ನಾಡಿಗೆ ಬಂದ ಮಗನನ್ನು ದೃಷ್ಠಿ ತೆಗೆದು ಸ್ವಾಗತಿಸಿದ ಪೋಷಕರು

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ(War Hit Ukraine) ಇನ್ನೂ ಹಲವಾರು ಭಾರತೀಯರು ಸಿಲುಕಿರುವ(Stranded) ಆತಂಕದ ಮಧ್ಯೆಯೇ ಉಕ್ರೇನಿನಿಂದ ವೈದ್ಯಕೀಯ ವಿದ್ಯಾರ್ಥಿಯೋರ್ವ(Medical Student) ಸುರಕ್ಷಿತವಾಗಿ(Safe) ತಾಯ್ನಾಡು ಬಸವ ನಾಡು(Basava Nadu) ತಲುಪಿದ್ದಾನೆ(Returned). ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ವಿದ್ಯಾರ್ಥಿ ಸಿದ್ದು ಪೂಜಾರಿ ಉಕ್ರೇನ್ ನಿಂದ ವಾಪಸ್ಸಾಗಿ ಸುರಕ್ಷಿತವಾಗಿ ಮನೆ ಸೇರಿದ್ದಾನೆ.  ಉಕ್ರೇನ್ ನ ಪಶ್ಚಿಮ ಭಾಗದಲ್ಲಿದ್ದ ಸಿದ್ದು ಪೂಜಾರಿ ಗ್ರಾಮಕ್ಕೆ ಬರುತ್ತಿದ್ದಂತೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಾರ ಹಾಕಿದ ಪೋಷಕರು ಮತ್ತು ಸಂಬಂಧಿಕರು […]