Liquor MBP Warn: ಮಹಿಳೆಯರ ಅಳಲಿಗೆ ಸ್ಪಂದಿಸಿ ಅಬಕಾರಿ, ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಎಂ. ಬಿ. ಪಾಟೀಲ- ಯಾಕೆ ಗೊತ್ತಾ?

ವಿಜಯಪುರ: ಅಬಕಾರಿ ಮತ್ತು ಪೊಲೀಸ ಇಲಾಖೆ ಅಧಿಕಾರಿಗಳನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತರಾಟೆಗೆ ತೆಗೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಿಂದ ಸಮಸ್ಯೆಯಾಗುತ್ತಿದೆ. ಅಪ್ರಾಪ್ತ ಯುವಕರು ಕೂಡ ಮದ್ಯದ ದಾಸರಾಗುತ್ತಿದ್ದಾರೆ. ಈಗಾಗಲೇ ಕೆಲವು ಪುರುಷರು ಸಾವಿಗೀಡಾಗಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಜವಾಬ್ದಾರಿ ಮಹಿಳೆಯರಿಗೆ ಭಾರವಾಗುತ್ತಿದೆ. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮದ ಮಹಿಳೆಯರು ವಿಜಯಪುರದಲ್ಲಿ ತಮ್ಮ ಶಾಸಕರಾದ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ […]