ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿ ಸದಸ್ಯರು- ಕಾಮಗಾರಿ ಬಗ್ಗೆ ಹೇಳಿದ್ದೇನು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayapura) ಬಹು ನಿರೀಕ್ಷಿತ(Expected) ಬುರಣಾಪುರ(Buranapura) ವಿಮಾನ ನಿಲ್ದಾಣ(Airport) ಕಾಮಗಾರಿ ಸ್ಥಗಿತಗೊಂಡಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಂದಾರ ಸ್ಥಳಕ್ಕೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳಿಗೆ ಯೋಜನೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಭೇಟಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಮತ್ತು ಚಿಕ್ಕಮಕ್ಕಳ […]