Dual Party System: ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 42 ದಿನ 1500 ಕಿ. ಮೀ. ದೆಹಲಿಗೆ ಪಾದಯಾತ್ರೆ ಕೈಗೊಂಡು ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಿದ ಬಸವ ನಾಡಿನ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದಲ್ಲಿ ದ್ವಿಪಕ್ಷ ಪದ್ಧತಿ(Dual Party System) ಜಾರಿಯಾಗಬೇಕು.  ಮತ್ತು ಚಲಾವಣೆಯಾದ ಮತಗಳಲ್ಲಿ(Casted Votes) ಶೇ. 50ಕ್ಕಿಂತಲೂ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು(Candidate) ಮಾತ್ರ ವಿಜಯಿ(Winner) ಎಂದು ಘೋಷಿಸುವಂತೆ ಆಗ್ರಹಿಸಿ ಬಸವ ನಾಡಿನ(ಬಸವ ನಾಡು) ಹಿರಿಯ ಮುತ್ಸದ್ದಿಯೊಬ್ಬರು 1500 ಕಿ. ಮೀ. ಪಾದಯಾತ್ರೆ ನಡೆಸಿ ಸಂಸದ ರಮೇಶ ಜಿಗಜಿಣಗಿ ಸಮ್ಮುಖದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಎಲ್ಲ ಪಕ್ಷದವರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ 62 ವರ್ಷದ […]

ದೇಶದಲ್ಲಿ ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 1500 ಕಿಮೀ ಪಾದಯಾತ್ರೆ ಆರಂಭಿಸಿದ ಬಸವ ನಾಡಿನ 63 ವರ್ಷದ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದ ರಾಜಕೀಯ ವ್ಯವಸ್ಛೆಯಲ್ಲಿ(National Political System) ಕೇವಲ ಎರಡು ರಾಜಕೀಯ ಪಕ್ಷಗಳು(Dual Party) ಅಂದರೆ ದ್ವಿಪಕ್ಷ ಪದ್ಧತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ(Demand) ರಾಷ್ಟ್ರಪತಿ(President) ಮತ್ತು ಪ್ರಧಾನಿಗಳನ್ನು(Prime Minister) ಭೇಟಿ ಮಾಡಿ ಒತ್ತಾಯಿಸಲು ಬಸವ ನಾಡಿನ 63 ವರ್ಷದ ಹಿರಿಯ ಧುರೀಣರೊಬ್ಬರು ಪಾದಯಾತ್ರೆ(Padayatre) ಆರಂಭಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದಿಂದ ಆರಂಭವಾದ ಈ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸ್ವತಃ ಶ್ರೀಶೈಲ ಜಗದ್ಗುರುಗಳು, ಶಾಸಕ ಯಶವಂತರಾಯಗೌಡ ಪಾಟೀಲ, ಸಂಸದ ರಮೇಶ […]