ಬಸವ ನಾಡಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ವಿಜಯಪುರ: ಬಸವ(Basava) ನಾಡು(Nadu) ವಿಜಯಪುರ(Vijayapura) ನಗರದಲ್ಲಿ(City) ಶ್ರೀ ಜಗದ್ಗುರು(Jagadguru) ರೇಣುಕಾಚಾರ್ಯ ಜಯಂತಿ(Renukacharya Jayanti) ಯುಗಮಾನೋತ್ಸವ ಕಾರ್ಯಕ್ರಮ ನಡೆಯಿತು.  ವಿಜಯಪುರ ನಗದ ಗ್ರಾಮ ದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯರ  ಸೇವಾ ಸಮಿತಿಯು ಹಾಗೂ ದಾನಮ್ಮ ದೇವಿ ಪ್ರಸಾದ ಸೇವಾ ಸಮಿತಿಯ ಸಂಯುಕ್ತಾಶ್ರಯದಲ್ಲಿ 8ನೇ ವರ್ಷದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಮಾಜಿಕ, ಧಾರ್ಮಿಕ, ವೈದ್ಯಕೀಯ ಮತ್ತು ರಂಗಭೂಮಿ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಶ್ರೀ. ಜಗದ್ಗುರು […]