CM Yatnal: ಬೊಮ್ಮಾಯಿ ಮತ್ತೆ ಸಿಎಂ ಆದರೆ ನನ್ನದೇನೂ ತಕರಾರಿಲ್ಲ- ಜನರನ್ನು ದರಿದ್ರ ಮಾಡುವ ಯೋಜನೆಗಳ ಬೊಮ್ಮಾಯಿ ಕೈ ಬಿಡಲಿ- ಯತ್ನಾಳ

ವಿಜಯಪುರ: ಬಸವರಾಜ ಬೊಮ್ಮಾಯಿ(Basavaraj Bommayi) ಅವರು ಮತ್ತೆ(Again) ಮುಖ್ಯಮಂತ್ರಿಯಾದರೆ(Chief Minister) ನಮ್ಮದ್ಯಾರದೂ ತಕರಾರಿಲ್ಲ(We Have No Objection) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Vijayapura City BJP MLA Basavagouda Patil Yatnal) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಪೀರಾಪುರ- ಬೂದಿಹಾಳ ಏತ ನೀರಾವರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಮುಖ್ಯಮಂತ್ರಿಯಾಗುವ ಒಳ್ಳೆಯ ಅವಕಾಶ ಸಿಕ್ಕಿದೆ.  ಈಗಾಗಲೇ ಮುದ್ದೇಬಿಹಾಳ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ […]