ವಿಶ್ವದ ಎಲ್ಲ ದೇಶಗಳು ಭಾರತದ ಮಾತು ಕೇಳುವ ಸಮಯ ಬರಲಿದೆ- ಕತ್ಳಳ್ಳಿ ಕಾರ್ಣಿಕ ನುಡಿದ ಭವಿಷ್ಯದಲ್ಲಿ ಮತ್ತೇನೇನಿದೆ ಗೊತ್ತಾ?

ಮಹೇಶ ವಿ. ಶಟಗಾರ ವಿಜಯಪುರ: ಭಾರತದ(India) ಸಂಸ್ಕೃತಿಯನ್ನು(Culture) ಉಳಿಸಿ ಬೆಳೆಸುವ ಕೆಲಸ ಮಾಡಬೇಕು.  ಆಗ ಜಗತ್ತಿನ(World) ಎಲ್ಲ ರಾಷ್ಟ್ರಗಳು(Nations) ಭಾರತದ ಮಾತನ್ನು ಕೇಳುತ್ತವೆ.  ಆ ಸಮಯ(Time) ಬರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ(ಕತಕನಹಳ್ಳಿ)ಯ ಶ್ರೀಗುರು ಚಕ್ರವರ್ತಿ ಸದಾಶವಿ ಮಠಾಧೀಶ ಮತ್ತು ಕಾರ್ಣಿಕ ಶಿವಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪ್ರತಿವರ್ಷ ಯುಗಾದಿಯ ಅಂಗವಾಗಿ ಇಲ್ಲಿ ಐದು ದಿನಗಳ ಜಾತ್ರೆ ನಡೆಯುತ್ತಿದ್ದು, ಜಾತ್ರೆಯ ಕೊನೆಯ ದಿನ ಇಲ್ಲಿನ ಕಾರ್ಣಿಕರು ನುಡಿಯುವ ಭವಿಷ್ಯ ಈವರೆಗೂ ನಿಜವಾಗುತ್ತಿರುವುದು ಗಮನಾರ್ಹವಾಗಿದೆ.  ಚಹಾ ಮಾರುವವನ […]

ಕತ್ನಳ್ಳಿ ಜಾತ್ರೆ ಭಕ್ತರಿಂದ, ಭಕ್ತರಿಗಾಗಿ, ಭಕ್ತರಿಗೋಸ್ಕರ ನಡೆಯುವ ಜಾತ್ರೆಗೆ ಭಕ್ತರನ್ನು ಆಹ್ವಾನಿಸಿದ ಸ್ವಾಮೀಜಿ

ವಿಜಯಪುರ: ಇದು ಭಕ್ತರ(Devotees) ಜಾತ್ರೆ(Fair).  ಭಕ್ತರಿಗಾಗಿ ಇರುವ ಜಾತ್ರೆ. ಭಕ್ತರಿಗೆಗೋಸ್ಕರ ಆಯೋಜಿಸಲಾಗಿರುವ(Organised) ಜಾತ್ರೆ. ಇಲ್ಲಿ ಭಕ್ತರೇ ಸರ್ವಸ್ವ. ಭಕ್ತರೆ ಮಾಲೀಕರು‌‌(Owner). ಈ ಜಾತ್ರೆಗೆ ಬಸವ ನಾಡು(Basava Nadu), ದೇಶ-ವಿದೇಶಗಳ ಎಲ್ಲ ಭಕ್ತರು ಪರಿವಾರದೊಂದಿಗೆ ಬಂದು ಸದಾಶಿವನ ದರ್ಶನ, ಆಶೀರ್ವಾದ ಪಡೆದು ಎಲ್ಲರೂ ಉದ್ಧಾರವಾಗಬೇಕು. ಎಲ್ಲರೂ ಆಶೀರ್ವಾದ ಇರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ ಎಂದೇ ಹೆಸರಾಗಿರುವ ಕತಕನಹಳ್ಳಿ ಶ್ರೀ ಸದಾಶಿವ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಆಹ್ಬಾನ ನೀಡಿದ್ದಾರೆ. ಕತ್ನಳ್ಳಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವ […]