ಯುಗಾದಿ ಹಬ್ಬದ ಅಂಗವಾಗಿ ಬಸವ ನಾಡಿನಿಂದ ಶ್ರೀಶೈಲ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಜಯಪುರ: ಯುಗಾದಿ(Ugadi) ಅಂಗವಾಗಿ ಉತ್ತರ ಕರ್ನಾಟಕದ(North Karnataka) ಅದರಲ್ಲೂ ವಿಜಯಪುರ ಜಿಲ್ಲೆಯಿಂದ(Vijayapura District) ಸಾವಿರಾರು ಭಕ್ತರು(Devotees) ನೆರೆ ರಾಜ್ಯದ ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ(Shrishail Mallayya Darshana) ತೆರಳುತ್ತಾರೆ.  ಪಾದಯಾತ್ರೆಯ(Padayatre) ಮೂಲಕವೂ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ.  ಶ್ರೀಶೈಲದಲ್ಲಿ ಮಾ. 25 ರಿಂದ ಏ. 4ರ ವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ(Festival) ನಡೆಯುತ್ತೆದೆ.  ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ತೆ ಯಾತ್ರಾರ್ಥಿಗಳಿಗಾಗಿ ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು […]

ಮಾ. 17ರಿಂದ ವಿಜಯಪುರ ನಗರದ ಜೋರಾಪುರದಿಂದ ಶ್ರೀಶೈಲಕ್ಕೆ ಪಾದಯಾತ್ರೆ

ವಿಜಯಪುರ: ವಿಜಯಪುರ ನಗರದ(Vijayapura City) ಜೋರಪುರ ಪೇಠೆಯ(Jorapura Pete) ಮಲ್ಲಯ್ಯನ ಗುಡಿ( ಮಲ್ಲಯ್ಯನ ಓಣಿ)ಯ(Mallayya Temple)ಶ್ರೀ ಮಲ್ಲಿಕಾರ್ಜುನ(Mallikarjun) ಪಾದಾಯಾತ್ರಾ ಕಮೀಟಿ(Padayatre Committee), ವತಿಯಿಂದ ಮಾರ್ಚ್ 17 ರಿಂದ ಶ್ರೀಶೈಲ(Shrishail)ಪಾದಯಾತ್ರೆ ಆರಂಭವಾಗಲಿದೆ. ಸತತ 28 ನೇ ವರ್ಷಗಳಿಂದ ಈ ಸಮಿತಿ ನೇತೃತ್ವದಲ್ಲಿ ಶ್ರೀಶೈಲ ಮಲ್ಲಯ್ಯನ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. 15 ದಿನಗಳ ಈ ಪಾದಯಾತ್ರೆಯು ಹಿಟ್ನಳ್ಳಿ, ಮನಗೂಳಿ, ಬಸವನ ಬಾಗೇವಾಡಿ, ಹೂವಿನ ಹಿಪ್ಪರಗಿ, ಕೊಣ್ಣೂರ ಕ್ರಾಸ್, ತಾಳಿಕೋಟಿ, ಬಂಡೆಪ್ಪನ ಸಾಲವಾಡಗಿ, ಹುಣಸಗಿ, ದೇವತಕಲ್ಲ, ಶೆಳ್ಳಗಿ, ಸೂಗೂರ, ಅಂಜುಳ ಹೊಳಿ, […]