Siddhu Joshi: ಆರ್ ಎಸ್ ಎಸ್, ಚಡ್ಡಿ ವಿಚಾರಕ್ಕೆ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ವಿಜಯಪುರ: ಆರ್ ಎಸ್ ಎಸ್(RSS) ಮಾತಿನಂತೆ ಬಿಜೆಪಿ(BJP) ಆಡಳಿತ(Administration) ನಡೆಸುತ್ತದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ(MLA Siddhu Savadi)  ಯಾವ ಅರ್ಥದಲ್ಲಿ‌ ಏನು‌ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ(Prahlad Joshi) ಹೇಳಿದ್ದಾರೆ. ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ವಿಜಯಪುರ ಜಿಲ್ಲೆಗೆ ಆಗಮಿಸಿರುವ ಅವರು ನಿಡಗುಂದಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾವು ಆರ್ ಎಸ್ ಎಸ್ ನಿಂದ ಬಂದಿದ್ದೇವೆ.  ಆರ್ ಎಸ್ ಎಸ್ ವೈಚಾರಿಕ […]

RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ

ವಿಜಯಪುರ: ಆರ್‌ಎಸ್ಎಸ್‌(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್‌ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.  ಅಮಾಯಕ […]

Panchamasali Demand: ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಯತ್ನಾಳ ನಿಸ್ವಾರ್ಥ ಸೇವೆ ಶಕ್ತಿ ತುಂಬಿದೆ- ಸಮಾಜ ಮುಖಂಡರ ಹೇಳಿಕೆ

ವಿಜಯಪುರ: ಪಂಚಮಸಾಲಿ ಸಮಾಜ(Panchanasali Community) ನಡೆಸುತ್ತಿರುವ 2ಎ ಮೀಸಲಾತಿ(2A Reservation) ಹೋರಾಟಕ್ಕೆ ವಿಜಯಪುರ ನಗರ(Vijatapura Vity) ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ(Basabagouda Patil Yatbal) ನಿಸ್ವಾರ್ಥ ಸೇವೆಯ ಮೂಲಕ‌ ಶಕ್ತಿ ತುಂಬಿದ್ದಾರೆ(Given Strength)ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಎಂ. ಎಸ್. ರುದ್ರಗೌಡ, ಪಂಚಮಸಾಲಿ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ, ಶಂಕರಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಜಂಟಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಇತಿಹಾಸವಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ […]

DKC Yatnal: ಡಿಕೆಶಿ ವಿರುದ್ಧ ಕಿಡಿ- ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ಭಯವಿದೆ- ಬಿಜೆಪಿ ಹೈಕಮಾಂಡ್ ಬಗ್ಗೆ ನಾನು ಹೇಳಿಕೆ ನೀಡಿಲ್ಲ- ಶಾಸಕ ಯತ್ನಾಳ

ವಿಜಯಪುರ: ಕೆಪಿಸಿಸಿ(KPCC) ಅಧ್ಯಕ್ಷ(President) ಡಿ. ಕೆ. ಶಿವಕುಮಾರ(D K Shivakumar) ವಿರುದ್ಧ(Against) ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ. ಕೆ, ಶಿವಕುಮಾರಗೆ ನನ್ನ ಭಯ ಶುರವಾಗಿದೆ.  ಯತ್ನಾಳ್ ಸಿಎಂ ಆದರೆ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗುತ್ತೆ ಎನ್ನುವ ಭಯ ಡಿ. ಕೆ. ಶಿವಕುಮಾರ ಅವರಿಗೆ ಇದೆ.  ಮತ್ತೆ ಅದೆ ಜಾಗಕ್ಕೆ(ಜೈಲಿಗೆ) ಹೋಗಬೇಕಾಗುತ್ತೆ ಎನ್ನುವ ಭಯ ಶುರುವಾಗಿದೆ.  ಡಿ. ಕೆ. ಶಿವಕುಮಾರ ಅವರಿಗೆ […]

MP Jigajinagi: ಅವರ ಅಂಗಿ ನಾರುತ್ತಿದ್ದರೂ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ- ಸಂಸದ ರಮೇಶ ಜಿಗಜಿಣಗಿ ಹೇಳಿದ್ದು ಯಾರಿಗೆ ಗೊತ್ತಾ?

ವಿಜಯಪುರ: ವಿಜಯಪುರ ಬಿಜೆಪಿ ಸಂಸದ(Vijayapura BJP MP) ರಮೇಶ ಜಿಗಜಿಣಗಿ(Ramesh Jigajinagi) ಸಹನೆಗೆ ಹೆಸರಾದರೂ(Known For Patience) ಹಲವಾರು ಬಾರಿ ಅದನ್ನು ಮೀರಿ ತಮ್ಮ ಎದುರಾಳಿಗಳಿಗೆ ನೇರವಾಗಿಯೇ ಉತ್ತರ ನೀಡುವಲ್ಲಿ ನಿಸ್ಸೀಮರು(Expert).  ಈಗ ಕೂಡ ಅವರು ಭ್ರಷ್ಟಾಚಾರದ ಕುರಿತು ಬಿಜೆಪಿ ಮುಖಂಡರ ವಿರುದ್ಧವೇ ಮಾತನಾಡುವ ಸ್ವಪಕ್ಷೀಯ ನಾಯಕರೊಬ್ಬರ(Own Party Leader) ವಿರುದ್ಧ ಹೆಸರು ಹೇಳದೆ ಹರಿಹಾಯ್ದಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾರಾರು ಎಷ್ಟು ರೊಕ್ಕ ಹೊಡಿತಾರ ಎಂಬುದು ನನಗೇನು ಗೊತ್ತಿಲ್ವಾ? ನಾನು ಎಂದಾದರೂ ನೀನು ರೊಕ್ಕಾ […]

Congress Sunilgouda Patil: ಪೀರಾಪುರ ಬೂದಿಹಾಳ ನೀರಾವರಿಯ ಯೋಜನೆ ಮಾಡಿದ್ದು ಸಿದ್ಧರಾಮಯ್ಯ, ಎಂ. ಬಿ. ಪಾಟೀಲ- ಆದರೆ ಕ್ರೆಡಿಟ್ ಗಾಗಿ ಬಿಜೆಪಿ ಶಾಸಕರು ಕಿತ್ತಾಡುತ್ತಿದ್ದಾರೆ- ಸುನೀಲಗೌಡ ಪಾಟೀಲ

ವಿಜಯಪುರ: ಪೀರಾಪುರ-ಬೂದಿಹಾಳ(Peerapur Budihal) ಏತ ನೀರಾವರಿ ಯೋಜನೆ(Lift Irrigation Scheme)  ಮಾಡಿದವರು ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ(S Siddharamaiah And M B Patil) ಅವರು ಎಂಬುದು ಜಗತ್ತಿಗೆ ಗೊತ್ತಿರುವ ವಿಚಾರ.  ಆದರೆ ಬಿಜೆಪಿ ಶಾಸಕರಿಬ್ಬರು(Two BJP MLAs) ಈ ಯೋಜನೆಯನ್ನು ನಾನು ಮಾಡಿದ್ದು, ನಾನು ಮಾಡಿದ್ದ ಎಂದು ಪೈಪೋಟಿಗೆ ಇಳಿದಂತೆ ಕ್ರೆಡಿಟ್ ಗಾಗಿ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ […]

ವಿಜಯೇಂದ್ರ ಯಾವ ಗಿಡದ ತಪ್ಪಲು? ಹಿಜಾಬ್ ಪರ ಕ್ರಿಯೆಗೆ ಈಗ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ- 2ಎ ಮೀಸಲಾತಿ ಸಿಕ್ಕೆ ಸಿಗುತ್ತೆ ಎಂದ ಯತ್ನಾಳ

ವಿಜಯಪುರ: ತಾವು ಸಚಿವರಾಗಲು(Minister) ಬಿ. ವೈ. ವಿಜಯೇಂದ್ರ(B. Y. Vijayendra) ಅಡ್ಡಗಾಲು(Hurdle) ಹಾಕಿದ್ದಾರೆ ಎಂಬ ಮಾತುಗಳಿಗೆ ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಅನಾವರಣ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ವಿಚಾರದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಣಯ ಕೈಗೊಳ್ಳಲಿದೆ.  ಅವರು ಏನು ನಿರ್ಣಯ […]

ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು- ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ ನಲಪಾಡ

ವಿಜಯಪುರ: ಯುವ(Youth) ಕಾಂಗ್ರೆಸ್(Congress) ರಾಜ್ಯಾಧ್ಯಕ್ಷ(State President) ಮೊಹಮ್ಮದ ನಲಪಾಡ(Mohammad Nalapad) ಕೇಂದ್ರ ಮತ್ತು ರಾಜ್ಯ ಸರಕಾರಗಳ(Union and State Governments) ವಿರುದ್ಧ ಹರಿ ಹಾಯ್ದಿದ್ದಾರೆ.  ಗುಮ್ಮಟ ನಗರಿ ವಿಜಯಪುರದಲ್ಲಿ ಗ್ರಾಮ ದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಯುವಕನ ಕೊಲೆಯ ವಿಚಾರ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು.  ಮುಖ್ಯಮಂತ್ರಿ ಮತ್ತು ಅರಗ ಜ್ಞಾನೇಂದ್ರ ಅವರು ಅರ್ಧ ಜ್ಞಾನ […]

ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ

ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ.  ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ.  ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ.  ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]

ಕನ್ಡಡ ಸಾಹಿತ್ಯ ಸಮ್ಮೇಳನದಲ್ಲಿ ಮರಾಠಿ ಲಾವಣಿ ನೃತ್ಯ- ರಾಜ್ಯಾಧ್ಯಕ್ಷರ ಆಕ್ರೋಶದ ಪತ್ರ- ಎಚ್ಚೆತ್ತ ಜಿಲ್ಲಾಧ್ಯಕ್ಷರಿಂದ ವಿಷಾಧ

ವಿಜಯಪುರ: ನಗರದಲ್ಲಿ ಕನ್ನಡ(Kannada) ಸಾಹಿತ್ಯ(Literature) ಸಮ್ಮೇಳನದಲ್ಲಿ(Conference) ಮರಾಠಿ ಹಾಡಿನ ನೃತ್ಯ(Marathi Song Dance) ಆಯೋಜನೆಯಿಂದ ಸಿಟ್ಟಾದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರಿಗೆ ಖಡಕ್ಕಾಗಿ ಪತ್ರ ಬರೆದ ಘಟನೆ ನಡೆದಿದೆ.  ಈ ಪತ್ರದಿಂದ ಎಚ್ಚೆತ್ತುಕೊಂಡ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ವಿಷಾಧ ವ್ಯಕ್ತಪಡಿಸಿದ್ದಾರೆ. ವಿಜಯಪುರ ‌ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾ. 26 ಮತ್ತು 27ರಂದು ನಡೆದಿತ್ತು.  ಈ ಕಾರ್ಯಕ್ರಮದ ವೇದಿಕೆಯಲ್ಲಿ ಮರಾಠಿ ಲಾವಣಿ ನೃತ್ಯ ಆಯೋಜನೆ […]