ದಿಢೀರ್ ಚುನಾವಣೆ ಎದುರಾದರೆ ಅನುಕೂಲವಾಗಲಿ ಎಂಬ ಕಾರಣಕ್ಕೆ ದೇಹದ ತೂಕ ಇಳಿಸಲು ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ- ಯತ್ನಾಳ ಟೀಕೆ

ವಿಜಯಪುರ: ದಿಢೀರ್ ಚುನಾವಣೆ(Sudden Election) ಎದುರಾದರೆ ಓಡಾಡಲು ಅನುಕೂಲವಾಗಲು ದೇಹದ ತೂಕ(Body Weight) ಇಳಿಸಲು ಕಾಂಗ್ರೆಸ್ ನಾಯಕರು(Congress Leaders) ಮೇಕೆದಾಟು(Mekedatu) ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸವಗೌಡ ಪಾಟೀಲ ಯತ್ನಾಳ (Basanagouda Patil Yatnal) ಟೀಕಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 50 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದೆ.  ಸಿದ್ಧರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿದ್ದರು.  ಎಂ. ಬಿ. ಪಾಟೀಲ ಅವರು ಐದು ವರ್ಷ ನೀರಾವರಿ ಮಂತ್ರಿಯಾಗಿದ್ದರು.  ಡಿ. ಕೆ. […]