SP Life: ವೃತ್ತಿ, ವೈಯಕ್ತಿಕ ಜೀವನದ ಮಧ್ಯೆ ಸಮತೋಲನವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ- ಎಸ್ಪಿ ಎಚ್. ಡಿ. ಆನಂದಕುಮಾರ

ವಿಜಯಪುರಛ ಜೀವನ ಶಾಶ್ವತವಲ್ಲ.  ವೃತ್ತಿ ಜೀವನ ಮತ್ತು ವೈಯಕ್ತಿಕ ಬದುಕಿನ ಮಧ್ಯೆ ಸಮತೋಲನ ಕಾಪಾಡಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಗಿಸಲು ಸಾಧ್ಯ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಲಸ ಮತ್ತು ವೈಯಕ್ತಿಕ ಜೀವನದ ಮಧ್ಯೆ ಕಾಯ್ದುಕೊಳ್ಳಬೇಕು.  ಬಹಳಷ್ಟು ಹೆಸರಾಂತ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿರುವ ವ್ಯಕ್ತಿಗಳು ಒತ್ತಡ, ಖಿನ್ನತೆ, ಕೌಟುಂಬಿಕ […]