ಚಲಿಸುತ್ತಿದ್ದ ಅಟೋ ಮೇಲೆ ಮರ ಉರುಳಿ ಬಿದ್ದು ಆರು ಜನರಿಗೆ ಪೆಟ್ಟು- ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ರಸ್ತೆಯಲ್ಲಿ(Road) ಸಂಚರಿಸುತ್ತಿದ್ದ(Travelling) ಅಟೋದ(Auto) ಮೇಲೆ ಮರವೊಂದು(Tree) ಉರುಳಿ(Fall) ಬಿದ್ದ ಪರಿಣಾಮ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ವಿಜಯಪುರ ನಗರದ ಪೊಲೀಸ್ ಪರೇಡ್ ಗ್ರೌಂಡ್ ಬಳಿ ಈ ಘಟನೆ ನಡೆದಿದೆ.  ಮ. 2.15ರ ಸುಮಾರಿಗೆ ದರ್ಗಾ ಕ್ರಾಸ್ ನಿಂದ ಸೋಲಾಪುರ ರಸ್ತೆಯಲ್ಲಿ ಜೋರಾಪುರ ಕಡೆಗೆ ಅಟೋ ಸಂಚರಿಸುತ್ತಿತ್ತು.  ಆಗ ಏಕಾಏಕಿ ಮರ ಅಟೋ ಮೇಲೆ ಉರುಳಿ ಬಿದ್ದಿದೆ.  ಈ ಘಟನೆಯಲ್ಲಿ ಅಟೋ ಚಲಾಯಿಸುತ್ತಿದ್ದ ಚಾಲಕ ಸೇರಿ ಆರು ಜನ ಗಾಯಗೊಂಡಿದ್ದು, ಇಬ್ಬರ […]

ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿ ಸದಸ್ಯರು- ಕಾಮಗಾರಿ ಬಗ್ಗೆ ಹೇಳಿದ್ದೇನು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayapura) ಬಹು ನಿರೀಕ್ಷಿತ(Expected) ಬುರಣಾಪುರ(Buranapura) ವಿಮಾನ ನಿಲ್ದಾಣ(Airport) ಕಾಮಗಾರಿ ಸ್ಥಗಿತಗೊಂಡಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಂದಾರ ಸ್ಥಳಕ್ಕೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳಿಗೆ ಯೋಜನೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಭೇಟಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಮತ್ತು ಚಿಕ್ಕಮಕ್ಕಳ […]