ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಮಹತ್ವದ ತಿರುವು ನೀಡುತ್ತದೆ- ಮಮದಾಪುರ ಶ್ರೀ

ವಿಜಯಪುರ: ಎಸ್. ಎಸ್. ಎಲ್. ಸಿ(SSLC) ಪರೀಕ್ಷೆ (Exam) ವಿದ್ಯಾರ್ಥಿಗಳ(Students) ಭವಿಷ್ಯದ(Future) ಶಿಕ್ಷಣಕ್ಕೆ ಮಹತ್ವದ ತಿರುವು(Turning) ನೀಡುತ್ತದೆ.  ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು(Marks) ಪಡೆದು ತೇರ್ಗಡೆಯಾದರೆ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರಘೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಎಸ್. ಎಸ್. ಪಿಯು ಕಾಲೇಜಿನಲ್ಲಿ ಮಾಧ್ಯಮಿಕ ವಿಭಾಗ ಆಯೋಜಿಸಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. […]