BJP MB Patil: ಬಿಜೆಪಿಗೆ ಹಿನ್ನೆಡೆ ಆರಂಭವಾಗಿದೆ- ಜನ ಇವರಿಗೆ ಇತಿಶ್ರೀ ಹಾಡಲಿದ್ದಾರೆ- ಎಂ ಬಿ ಪಾಟೀಲ

ವಿಜಯಪುರ: ಐಟಿ, ಇಡಿ ಮತ್ತು ಸಿಬಿಐ(IT, ED And CBI)ನಂಥ ತನಿಖಾ ಸಂಸ್ಥೆಗಳು(Investigation Agencies) ಬಿಜೆಪಿಯ ಅಂಗಸಂಸ್ಥೆಗಳಾಗಿವೆ. ಬಿಜೆಪಿ ಐಟಿ ಡಿಪಾರ್ಟಮೆಂಟ್, ಬಿಜೆಪಿ ಇಡಿ ಡಿಪಾರ್ಟಮೆಂಟ್, ಬಿಜೆಪಿ ಸಿಬಿಐ ಡಿಪಾರ್ಟಮೆಂಟ್ ನಂತೆಕೆಲಸ ಮಾಡುತ್ತಿವೆ. ಈ ಎಲ್ಲ ವಿರೋಧಿ ಕೆಲಸಗಳಿಗೆ ಜನ ಇತಿಶ್ರೀ(People Say Bye) ಹಾಡಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ […]

MLC Counting: ವಿಪ‌ ಚುನಾವಣೆ: ಬೆಳಗಾವಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ- ಮಧ್ಯಾಹ್ನ ವೇಳೆಗೆ ಫಲಿತಾಂಶ ಸಾಧ್ಯತೆ

ಬೆಳಗಾವಿ: ವಿಧಾನ ಪರಿಷತ(Legislative Council) ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates)ಹಾಗೂ ಪಶ್ಚಿಮ ಪದವೀಧರ(West Graduates) ಮತಕ್ಷೇತ್ರಕಗಳ ಮತ ಎಣಿಕೆ ಕಾರ್ಯ ಬೆಳಗಾವಿಯಲ್ಲಿ(Belagavi) ಆರಂಭವಾಗಿದೆ. ಇಲ್ಲಿಯ ಜ್ಯೋತಿ ಪಿಯು ಕಾಲೇಜಿನಲ್ಲಿರುವ ಮತ ಎಣಿಜೆ ಕೇಂದ್ರದಲ್ಲಿ ಬೆಳಗಾವಿ ವಲಯದ ಮೂರು ಸ್ಥಾನಗಳ ಮತ ಎಣಿಕೆ ನಡೆಯುತ್ತಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ಇದೆ ಎಂದೇ ಅರ್ಥೈಸಲಾಗುತ್ತಿದೆ‌. ಬಿಜೆಪಿಯಿಂದ ಸ್ಪರ್ಧಿಸಿರುವ ಅರುಣ ಶಹಾಪುರ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ರಾಜಕೀಯವಾಗಿ […]

ಯಲಗೂರು ಯಲಗೂರೇಶ ದೇವಸ್ಥಾನದಲ್ಲಿ ಹನುಮ ಜಯಂತಿ ಪೂಜೆ ಸಲ್ಲಿಸಿ ಆಲಮಟ್ಟಿ ಕೃಷ್ಣಾ ನದಿಯಿಂದ ಜನತಾ ಜಲಧಾರೆ ಯಾತ್ರೆ ಆರಂಭಿಸಿದ ಎಚ್ ಡಿ ಕುಮಾರಸ್ವಾಮಿ

ವಿಜಯಪುರ: 2023ರ ಸಾರ್ವತ್ರಿಕ ಚುನಾವಣೆ(2023 General Ecletion) ತಯಾರಿ ಆರಂಭಿಸಿರುವ ಮಾಜಿ ಸಿಎಂ(Former Chief Minister) ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ(JDS State President) ಎಚ್. ಡಿ. ಕುಮಾರಸ್ವಾಮಿ(H D Kumarswamy) ಬಸವ ನಾಡು(Basava Nadu) ವಿಜಯಪುರದಿಂದ ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ ಸಿದ್ಧತೆ ಆರಂಭಿಸಿದ್ದಾರೆ.   ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸುಕ್ಷೇತ್ರ ಯಲಗೂರಿನಲ್ಲಿರುವ ಯಲಗೂರೇಶ ದೇವಸ್ಥಾನಕ್ಕೆ ಆಗಮಿಸಿದ ಎಚ್. ಡಿ. ಕುಮಾರಸ್ವಾಮಿ ದೇವರ ದರ್ಶನ ಪಡೆದರು.  ದವನದ ಹುಣ್ಣಿಮೆಯ ದಿನ ರಾಮಭಕ್ತ ಹನುಮಾನ ಜಯಂತಿಯೂ ಇರುವುದರಿಂದ […]

ಬಸವ ನಾಡಿನಲ್ಲಿ ಹೋಳಿ ಸಂಭ್ರಮ- ಕಾಮಣ್ಮನ ಮೂರ್ತಿ ದಹಿಸಿ ಶ್ರೀಶೈಲಕ್ಕೆ ಪಾದಯಾತ್ರೆ ತೆರಳಿದ ಮಲ್ಲಯ್ಯನ ಭಕ್ತರು- ಹಾಡು ಹೇಳಿ ರಂಜಿಸಿದ ಮಾಜಿ ಸಚಿವ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ ಬಣ್ಣಗಳ ಹಬ್ಬ ಹೋಳಿ(Colour Festival Holi) ಸಂಭ್ರಮ ಮನೆ ಮಾಡಿದೆ.  ಹೋಳಿ ಹಬ್ಬದ ಅಂಗವಾಗಿ ಆಚರಿಸಲಾಗುವ ಕಾಮಣ್ಣನ(Kamanna) ಮೂರ್ತಿ ದಹನ ಕಾರ್ಯಕ್ರಮ(Idol Brun Programme) ಜಿಲ್ಲಾದ್ಯಂತ ತಡರಾತ್ರಿಯವರೆಗೆ ವಿಜೃಂಭಣೆಯಿಂದ ನಡೆಯಿತು.  ಗಲ್ಲಿಗಲ್ಲಿಗಳಿಂದ ಹಿಡಿದು ಹಳ್ಳಿಯಿಂದ(Vijjages) ನಗರ ಪ್ರದೇಶಗಳ(Cities) ವರೆಗೆ ನಡೆದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೋಂಡರು.  ಮಕ್ಕಳಿಂದ ಹಿಡಿದು ಯುವಕರು ಮತ್ತು ಹಿರಿಯರೂ ಕೂಡ ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು.  ಗುರುವಾರ ತಡರಾತ್ರಿಯವರೆಗೆ ನಾನಾ ಕಡೆಗಳಲ್ಲಿ ಹೋಳಿಯನ್ನು ಆಚರಿಸಲಾಯಿತು.  […]