ಉಕ್ರೇನಿನಿಂದ ಮರಳಿದ ಅಮನ ಮಮದಾಪುರ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukraine) ವಾಪಸ್ಸಾದ(Returned) ವಿಜಯಪುರ ನಗರದ ಆದರ್ಶ ನಗರದ(Adarsh Nagar) ಅಮನ ಮಮದಾಪುರ(Aman Mamadapur) ಮತ್ತು ಅವರ ಕುಟುಂಬ ಸದಸ್ಯರನ್ನು(Family Members) ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಭೇಟಿ ಮಾಡಿದರು. ರಾತ್ರಿ ವಿಜಯಪುರಕ್ಕೆ ಅಮನ ಮಮದಾಪುರ ತಮ್ಮ ತಂದೆ ಧರ್ಮರಾಯ ಮಮದಾಪುರ ಜೊತೆ ವಿಜಯಪುರಕ್ಕೆ ಮರಳಿದ್ದರು.  ಈ ವಿಷಯ ತಿಳಿದ ಅಪ್ಪು ಪಟ್ಟಣಶೆಟ್ಟಿ ತಮ್ಮ ಪುತ್ರ ಮಲ್ಲಿಕಾರ್ಜುನ ಮತ್ತು ಬೆಂಬಲಿಗರಾದ ಸನ್ನಿ ಗವಿಮಠ ಅವರೊಂದಿಗೆ ಆದರ್ಶ ನಗರಕ್ಕೆ ತೆರಳಿದರು.  ಅಲ್ಲದೇ, ಅಮನ […]

ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ವಿಜಯಪುರ ಡಿಸಿ ಸಭೆ

ವಿಜಯಪುರ: ಉಕ್ರೆನಿನಲ್ಲಿ(kraine) ಸಿಲುಕಿರುವ(Stranded) ವಿಜಯಪುರ ವಿದ್ಯಾರ್ಥಿಗಳ(Vijayapura Students) ಪೋಷಕರು(Parents) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commisdioner) ಪಿ. ಸುನೀಲ ಕುಮಾರ(P Dunil Kumar)ಅವರನ್ನು ‌ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೋಷಕರಾದ ಧರ್ಮರಾಯ ಮಮದಾಪುರ, ತಮ್ಮ ಪುತ್ರ ಅಮನ ಮಮದಾಪುರ ಮತ್ತು ಇತರರು ಯುದ್ದ ಪೀಡಿತ ಉಕ್ರೇನಿನ ಖಾರ್ಕಿವ್ ಮತ್ತು […]