ಸರಕಾರಿ ಶಾಲೆಗಳ ದುರಸ್ಥಿ, ಹೊಸ ಕೊಠಡಿಗಳು, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವವರೆಗೆ ಧ್ವನಿ ಎತ್ತುತ್ತೇನೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಂಕಣಬದ್ಧರಾಗಿರೋಣ ಎಂದು ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.  ವಿಜಯಪುರದಲ್ಲಿಕಾಂಗ್ರೆಸ್ ಸದಸ್ಯತ್ವದಅಭಿಯಾನ ಅಂಗವಾಗಿ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತುಕಾರ್ಯಾಗಾರಕ್ಕೆ ಚಾಲನೆ ನೀಡಿಮಾತನಾಡಿದಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವಕಾಂಗ್ರೆಸ್ ಪಕ್ಷಕ್ಕೆ ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ, ಪಕ್ಷವನ್ನು ಬಲಪಡಿಸಿ, ಮುಂಬರುವಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು. ಗ್ರಾಮ […]

ಗ್ರಾ ಪಂ ಸದಸ್ಯರ ಗೌರವ ಧನ ಹೆಚ್ಚಿಸುವವರೆಗೆ ಶಾಸಕರ ವೇತನ ಹೆಚ್ಚಳ ಹಣ ತಿರಸ್ಕರಿಸುವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ(Gram Panchayati) ಸದಸ್ಯರ ಗೌರವ ಧನ(Honourarium) ಹೆಚ್ಚಿಸುವ ವರೆಗೆ ಶಾಸಕರ(MLA) ವೇತನ ಹೆಚ್ಚಳ ತಿರಸ್ಕರಿಸುವೆ ಎಂದು ವಿಜಯಪುರ- ಬಾಗಲಕೋಟೆ (Vijayapura-Bagalakote)ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ (Congress MLC) ಸುನಿಲಗೌಡ ಪಾಟೀಲ(Sunilgouda Patil) ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಸದನದಲ್ಲಿ ನಾಲ್ಕು ಬಾರಿ ಒತ್ತಾಯ ಮಾಡಿದ್ದೇನೆ. ಆದರೆ, ಕಳೆದ ಅಧಿವೇಶನದಲ್ಲಿ ಸರಕಾರ ಈ ಕುರಿತು ನಿರಾಸಕ್ತಿ ತೋರಿಸಿದೆ. ತಾವು ಕೇಳಿದ ಪ್ರಶ್ನೆಗೆ ಈ […]

ವಸತಿ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬ್ಲಾಕ್ ತೆರವುಗೊಳಿಸಿ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಸಚಿವ ಸೋಮಣ್ಣಗೆ ಪತ್ರ

ವಿಜಯಪುರ: ನಾನಾ ವಸತಿ ಯೋಜನೆಗಳಡಿ(Housing Schemes) ಹೆಚ್ಚುವರಿಯಾಗಿ ಮಂಜೂರಾಗಿರುವ ಮನೆಗಳ ನಿರ್ಮಾಣವನ್ನು ಬ್ಲಾಕ್(Block) ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟೆ(Vijayapura – Bagalakote) ಸ್ಥಳೀಯ ಸಂಸ್ಥೆಗಳ(Local Body) ವಿಧಾನ ಪರಿಷತ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda) ಅವರು ವಸತಿ ಸಚಿವ(Minister) ವಿ. ಸೋಮಣ್ಣ(V Somanni) ಅವರಿಗೆ(Letter) ಪತ್ರ ಬರೆದಿದ್ದಾರೆ.   ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ, ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ ಮತ್ತು ಇಂದಿರಾ ಆವಾಸ ಯೋಜನೆಗಳಡಿ ವಿಜಯಪುರ […]