MLC Election: ವಿಪ ಚುನಾವಣೆ: ಕೈ ಅಭ್ಯರ್ಥಿಗಳ ಪರ ಸೋಮವಾರ ಎಂ. ಬಿ. ಪಾಟೀಲ‌ ಪ್ರಚಾರ

ವಿಜಯಪುರ: ವಾಯುವ್ಯ(North West) ಶಿಕ್ಷಕರ(Teachers) ಮತ್ತು ಪದವಿಧರ(Graduates) ಕ್ಷೇತ್ರಗಳ(Constituencuez) ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಜೂ. 6ರಂದು ಸೋಮವಾರ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸೋಮವಾರ ಬೆ.10ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆ.10.30ಕ್ಕೆ ಸಿಕ್ಯಾಬ್ ವಿದ್ಯಾ ಸಂಸ್ಥೆಗಳು, ಬೆ.11.30ಕ್ಕೆ ಪಿಡಿಜೆ ವಿದ್ಯಾ ಸಂಸ್ಥೆಗಳು, ಮ.12ಕ್ಕೆ ಅಂಜುಮನ್ ವಿದ್ಯಾ ಸಂಸ್ಥೆಗಳು, ಮ.12.30ಕ್ಕೆ […]

MLC Election Campaign: ಎಂ ಎಲ್ ಸಿ ಚುನಾವಣೆ: ರಮೇಶ ಜಿಗಜಿಣಗಿ, ಅಪ್ಪು ಪಟ್ಟಣಶೆಟ್ಟಿ ಜಂಟಿ ಪ್ರಚಾರ

ವಿಜಯಪುರ: ವಾಯುವ್ಯ ಶಿಕ್ಷಕರ(Northwest Teachers) ಮತ್ತು ಪದವೀಧರ(Graduates) ಮತಕ್ಷೇತ್ರಕ್ಕೆ(Cosntituency) ನಡೆಯುತ್ತಿರುವ ಚುನಾವಣೆ ಪ್ರಚಾರ ಜೋರಾಗಿದ್ದು, ವಿಜಯಪುರ ನಗರದಲ್ಲಿ ಸಂಸದ ರಮೇಶ ಜಿಗಜಿಣಗಿ(MP Ramesh Jigajinagi) ಮತ್ತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಜಂಟಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆ ವಿಜಯಪುರ ನಗರದ ಸುಕೂನ ಕಾಲನಿ ಬಳಿ ಇರುವ ಪ್ರಕೃತಿ ಕಾಲನಿಯಲ್ಲಿ ಕೇಂದ್ರ ಮಾಜಿ ಸಚಿವರೂ ಆಗಿರುವ ರಮೇಶ ಜಿಗಜಿಣಗಿ ಮತ್ತು ಅಪ್ಪು ಪಟ್ಟಣಶೆಟ್ಟಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ರುದ್ರಪ್ಪ ನಿರಾಣಿ(ಪದವೀಧರ ಮತಕ್ಷೇತ್ರ) […]

Election Training: ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ತರಬೇತಿ

ವಿಜಯಪುರ: ರಾಜ್ಯ ವಾಯವ್ಯ(North West) ಶಿಕ್ಷಕರ(Teachers) ಮತ್ತು ಪದವೀಧರ ಮತಕ್ಷೇತ್ರಗಳ(Graduates) ಚುನಾವಣೆಗೆ(Election) ನಿಯೋಜನೆಯಾಗಿರುವ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ(Officers Training) ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಆಯೋಗವು ಹೊರಡಿಸಿದ ಮಾರ್ಗಸೂಚಿಗೆ ಅನುಸಾರವಾಗಿ ಕಾರ್ಯ ನಿರ್ವಹಿಸಬೇಕು.  ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿದ್ದು, ಎಲ್ಲರು ಅವರವರ ಕೆಲಸ ಏನು ಎಂಬುದನ್ನು ಅರಿತು ಅದರಂತೆ ಕಾರ್ಯ ನಿರ್ವಹಿಸಬೇಕು.  […]

ವಿಪ ಚುನಾವಣೆ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕೈತಪ್ಪಿದ ಕೈ ಟಿಕೆಟ್- ಸಂಗಮೇಶ ಬಬಲೇಶ್ವರ ಬೇಸರ

ವಿಜಯಪುರ: ಅಂತೂ ಇಂತೂ ಅಳೆದು ತೂಗಿ ಕೈ(Congress) ಪಡೆ ವಿಧಾನ ಪರಿಷತ್ತಿನ(MLC) ವಾಯುವ್ಯ(North West) ಶಿಕ್ಷಕರ ಮತಕ್ಷೇತ್ರಕ್ಕೆ(Teachers Constituency) ಮಾಜಿ ಸಚಿವ ಪ್ರಕಾಶ ಹುಕ್ಕೇರಿ(Prakash Hukkeri) ಅವರಿಗೆ ಟಿಕೆಟ್ ನೀಡಿದೆ.  ಈ ವಿಚಾರ ಈಗ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಅವರಿಗೆ ತೀವ್ರ ಬೇಸರ ತರಿಸಿದ್ದು, ಹೈಕಮಾಂಡ ನಿರ್ಧಾರದಿಂದ ಅಚ್ಚರಿಗೊಂಡಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೆರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.  […]

ಎಂ ಎಲ್ ಸಿ ಅರುಣ ಶಹಾಪುರ, ಹಣಮಂತ ನಿರಾಣಿ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಬೆಂಬಲಿಗರಿಂದ ಶುಭ ಕೋರಿಕೆ

ವಿಜಯಪುರ: ವಿಧಾನ ಪರಿಷತ(Legislative Council) ಹಾಲಿ(Sitting) ಸದಸ್ಯರಾದ(MLC) ಅರುಣ ಶಹಾಪುರ(Shahapur) ಮತ್ತು ಹಣಮಂತ ನಿರಾಣಿ(Hanamant Nirani) ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಈಗ ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದ್ದಾರೆ.  ಇವರಿಗೆ ಈಗ ಮೂರನೇ ಬಾರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮಧ್ಯೆ, ಎಂ ಎಲ್ ಸಿ ಹಣಮಂತ ನಿರಾಣಿ ಅವರಿಗೆ ಪದವೀಧರ ಕ್ಷೇತ್ರದಿಂದ ಬಿಜೆಪಿ ಎರಡನೇ ಬಾರಿಗೆ ಟಿಕೆಟ್ ನೀಡಿದ್ದಾರೆ. ಮತ್ತೋಂದೆಡೆ ಬಿಜೆಪಿ ಹೈಕಮಾಂಡ […]