ವಿಜ್ಞಾನದ ಹೊಸ ಆವಿಷ್ಕಾರಗಳು ಜ್ಞಾನ ಪ್ರಸಾರಕ್ಕೆ ಅನುಕೂಲ- ಪ್ರೊ. ಬಿ. ಜಿ. ಮೂಲಿಮನಿ.

ವಿಜಯಪುರ: ವಿಜ್ಞಾನ ಮತ್ತು ತಂತ್ರಜ್ಞಾನ+Science and Technology) ಕ್ಷೇತ್ರದಲ್ಲಿನ ಆವಿಷ್ಕಾರಗಳಿಂದ(Research) ಪ್ರತಿದಿನವೂ ವಿಜ್ಞಾನದಲ್ಲಿ ಹೊಸ ಹೊಸ ಪ್ರಯೋಗಗಳು(Experiments) ನಡೆಯುತ್ತಿವೆ. ಇದು ಜ್ಞಾನವನ್ನು ಪಸರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ(Karnataka) ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ(Academy) ಸದಸ್ಯರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ+University) ನಿವೃತ್ತ ಕುಲಪತಿ ಪ್ರೊ. ಬಿ. ಜಿ. ಮೂಲಿಮನಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು […]

ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆಯಲ್ಲಿ ಚಿನ್ನದ ಪದಕ ಸೇರಿ ಐದು ಸ್ಥಾನ

ವಿಜಯಪುರ: ವಿಜಯಪುರದ(Vijayapura) ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ(Secab Engineering Collage)  ವಿದ್ಯಾರ್ಥಿಗಳು(Students) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(Belagavi Vishweshwarayya Technical University) ನಡೆಸಿದ ಪರೀಕ್ಷೆಯಲ್ಲಿ ಚಿನ್ನದ ಪದಕ(Gold Medal) ಸೇರಿ ಐದು ರ್ಯಾಂಕ್ ಪಡೆದಿದ್ದಾರೆ.  ಇತ್ತೀಚೆಗೆ ನಡೆದ ಸ್ನಾತಕೋತ್ತರ ಎಂ.ಟೆಕ್ ವಿಭಾಗದ ಪರೀಕ್ಷೆಯಲ್ಲಿ ಕಂಪ್ಯೂಟರ್ ನೆಟವರ್ಕ್(ಎಸ್ ಸಿ ಎನ್ )ಎಂಜಿನಿಯರಿಂಗ್ ವಿಭಾಗದಲ್ಲಿ ಬೀಬೀ ಆಯೇಶಾ ಹುಂಡೇಕಾರ ಚಿನ್ನದ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಪೂಜಾ ಶೇರಖಾನೆ ಮೂರನೇ ಸ್ಥಾನ ಪಡೆದಿದ್ದಾರೆ.  ಮಶೀನ್ ಡಿಸೈನ್(ಎಂ ಎಂ ಡಿ) […]