ಹಾಮುಲಾಲ ಮಹಾರಾಜರ ದೇವಸ್ಥಾನ ನಾಲ್ಕು ತಿಂಗಳ ನಂತರ ಲೋಕಾರ್ಪಣೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ನಗರದ ಬಿ. ಎಂ. ಪಾಟೀಲ ರಸ್ತೆಯ(B M Patil Road) ಭೂತ್ನಾಳ ಬೈಪಾಸ್(Bhutnal Bypass) ಹತ್ತಿರ ಇರುವ ನೂತನ ಹಾಮುಲಾಲ ಮಹಾರಾಜರ ಮಂದಿರವನ್ನು(Hamulal Maharaj Temple) ಕಾರ್ಯಕ್ರಮ ಆಯೋಜಿಸಿ ನಾಲ್ಕು ತಿಂಗಳ ನಂತರ ಲೋಕಾರ್ಪಣೆ(Inauguration) ಮಾಡಲಾಗುವುದು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ದೇವಸ್ಥಾನದ ಬಳಿ ನಡೆದ ಗೋಪುರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಹುದಿನಗಳ ಬೇಡಿಕೆಯಂತೆ ಹಾಮುಲಾಲರ ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ […]

ಅಗಸನಹಳ್ಳಿ ವಿಠೋಬಾ- ಮಾರುತಿ ದೇವಾಲಯ ಆವರಣದಲ್ಲಿ ಧರ್ಮಸಭೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಕಾಖಂಡಕಿ ಬಳಿ ಇರುವ ಅಗಸನಹಳ್ಳಿ(Agasanahalli) ಗ್ರಾಮದಲ್ಲಿ ಶ್ರೀ ವಿಠ್ಠಲ-ರುಕ್ಮಿಣಿ(Vithal-Rukmini) ಮೂರ್ತಿ ಪ್ರತಿಷ್ಛಾಪನೆ(Statue Installation) ಅಂಗವಾಗಿ ಕಳಸಾರೋಹಣ ಹಾಗೂ ಜ್ಞಾನೋಬ, ತುಕಾರಾಮ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ಮತ್ತು ಶ್ರೀ ಗ್ರಂಥ ರಾಜ ಜ್ಞಾನೇಶ್ವರ ಪುರಾಣದ ಕಾರ್ಯಕ್ರಮ ನಡೆಯಿತು.  ಶ್ರೀ ವಿಠ್ಠಲ ಮಂದಿರ ದೇವಾಲಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲಗೂರ ಲಿಂಗಾಯಿತ ಪಂಚಮಸಾಲಿ ಪೀಠಾಧ್ಯಕ್ಷ ಮತ್ತು ಬಬಲೇಶ್ವರ ಬ್ರಹನ್ಮಠದ ಡಾ. ಮಹಾದೇವ ಶಿವಾಚಾರ್ಯರು ಮಾತನಾಡಿದರು. ಪಂಡರಪುರದ ಶ್ರೀ ವಿಠಲನ ದೇವರ ಸ್ಮರಣೆಯೊಂದಿಗೆ […]