Shrishail Attacj: ಸುಕ್ಷೇತ್ರ ಶ್ರೀಶೈಲದಲ್ಲಿ ವಿಜಯಪುರ ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ ಬಸ್ಸಿನ ಗಾಜು ಜಖಂ

ವಿಜಯಪುರ: ಯುಗಾದಿ(Ugadi) ಸಂದರ್ಭದಲ್ಲಿ(Time) ಕರ್ನಾಟಕದ(Karnataja)ನಾನಾ ವಾಹನಗಳು(Vehicles) ಮತ್ತು ಕನ್ನಡಿಗರ(Kanbadigas) ಮೇಲೆ ಹಲ್ಲೆ ನಡೆದಿದ್ದ ಆಂಧ್ರ ಪ್ರದೇಶದ ಶ್ರೀಶೈಲಂ ನಲ್ಲಿ ಮತ್ತೆ ಇಂಥದ್ದೆ ಘಟನೆ ನಡೆದಿದೆ. ಶ್ರೀಶೈಲಂ ನಲ್ಲಿ ಮೊಕ್ಕಾಂ ಗೆ ತೆರಳಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರಕ್ಕೆ ಸೇರಿದ ಬಸ್ಸಿನ ಮೇಲೆ ರಾತ್ರಿ ವೇಳೆ ಕಲ್ಲು ತೂರಿರುವ ದುಷ್ಕರ್ಮಿಗಳು ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಇವರು ಗಾಯಗೊಂಡಿದ್ದಾರೆ. ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಜನರ ಆರಾಧ್ಯ ದೈವವಾಗಿದ್ದು, ಅಲ್ಲಿಗೆ […]

CM Ox Melee: ಮುಖ್ಯಮಂತ್ರಿ ಕಂಡು ಗಲಿಬಿಲಿಗೊಂಡ ಹಸು- ಆಕಳು ಕಂಡು ಗಾಬರಿಯಾದ ಜನ

ವಿಜಯಪುರ: ಸಿಎಂ(Chief Minister) ಕಂಡು ಹಸುವೊಂದು(Cow) ಗಲಿಬಿಲಿಗೊಂಡ(Melee) ಕಾರಣ ಕೆಲಕ್ಷಣ ಆತಂಕದ ವಾತಾವರಣ(Tense Situation) ಉಂಟಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ(Kodaganur) ಗ್ರಾಮದಲ್ಲಿ ನಡೆದಿದೆ.  ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ಹಂತ- 1 ಪೈಪ್ ವಿತರಣಾ ಜಾಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೊಡಗಾನೂರಿಗೆ ಆಗಮಿಸಿದ್ದರು.  ಈ ಯೋಜನೆಗೆ ಚಾಲನೆ ನೀಡುವುದಕ್ಕೂ ಮುಂಚೆ ಮುಖ್ಯಮಂತ್ರಿಗಳು ಗೋ ಮಾತೆಗೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಬಂಟನೂರು ಗ್ರಾಮದ ರೈತರು  ಸಿಎಂ ಬಸವರಾಜ […]

ಬಸವ ನಾಡಿನಲ್ಲಿ ಮತ್ತೆ ಕಂಪಿಸಿದ ಭೂಮಿ- ಎಲ್ಲಿ? ಎಷ್ಟು ತೀವ್ರತೆ? ಯಾವಾಗ ಗೊತ್ತಾ?

ವಿಜಯಪುರ: ಬಸವ(Basava) (ನಾಡು) ವಿಜಯಪುರ(vijayapura) ಜಿಲ್ಲೆಯಲ್ಲಿ(District) ಮತ್ತೆ ಲಘು(Mild) ಭೂಕಂಪದ(Earthquake) ಅನುಭವವಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದರ ಅನುಭವವಾಗಿದೆ. ಉಕ್ಕಲಿ ಗ್ರಾಮದ ಬಸವೇಶ್ವರ ನಗರದ ಉತ್ತರಪೂರ್ವ ಭಾಗದಲ್ಲಿ 1.3 ಕಿ. ಮೀ. ದೂರದಲ್ಲಿ ಈ ಭೂಕಂಪದ ಕೇಂದ್ರ ದಾಖಲಾಗಿದೆ.  ರಿಕ್ಚರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ಶನಿವಾರ ರಾತ್ರಿ 7.50 ನಿಮಷಕ್ಕೆ ಲಘು ಭೂಕಂಪವಾಗಿದ್ದು, ಭೂಮಯಿ 10 ಕಿ. ಮೀ. ಆಳದಲ್ಲಿ ಭೂಮಿ ಕಂಪಿಸಿದ್ದು, ಅದರ ಅನುಭವ ಉಕ್ಕಲಿ ಮತ್ತು ಇತರ […]

ಬಸವ ನಾಡಿನಲ್ಲಿ ಕಂಪಿಸಿದ ಭೂಮಿ- ಜನರಲ್ಲಿ ತಳಮಳ

ವಿಜಯಪುರ: ಬಸವನ ನಾಡು(Basacanadu) ವಿಜಯಪುರ(Vijayapura) ಜಿಲ್ಲೆಯ(District) ಕೆಲವು ಭಾಗಗಳಲ್ಲಿ(Some Srea) ಭೂಮಿ ಕಂಪಿಸಿದ(Earthquake) ಅನುಭವವಾಗಿದೆ. ಬೆ. 11:21ರ ಸುಮಾರಿಗೆ ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನಾನಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದವರಿಗೂ ಇದು ಅನುಭವಕ್ಕೆ ಬಂದಿದೆ. ವಿಜಯಪುರ ಗ್ರಾಮೀಣ ಭಾಗದ ಜುಮನಾಳ, ಹೊನಗನಹಳ್ಳಿ ಮತ್ತಿತರ ಕಡೆಗಳಲ್ಲಿರುವ ಭೂಕಂಪದ ಅನುಭವವಾಗಿದ್ದು ಜನ ಹೊರಗಡೆ ಬಂದಿದ್ದಾರೆ. ಅಲ್ಲದೇ, ಅಕ್ಕಪಕ್ಕದವರ ಜೊತೆ ತಮ್ಮ‌ ಅನುಭವ ಹಂಚಿಕೊಂಡಿದ್ದಾರೆ. […]

ಉಕ್ರೇನ್ ನಲ್ಲಿ ಬಸವ ನಾಡಿನ 24ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರದಾಟ- ಪೋಷಕರಲ್ಲಿ ಧರ್ಮಸಂಕಟ

ಮಹೇಶ ವಿ. ಶಟಗಾರ ವಿಜಯಪುರ: ಯುಕ್ರೇನ್Ukrain) ಮೇಲೆ ರಷ್ಯಾ ಸಮರ(Russia War) ಸಾರಿರುವ ಹಿನ್ನಲೆಯಲ್ಲಿ ಯುಕ್ರೇನ್ ಈಶಾನ್ಯ(East Ukrain) ಭಾಗದಲ್ಲಿ ವಿಜಯಪುರದ ಹಲವಾರು ವಿದ್ಯಾರ್ಥಿಗಳು(Vijayapura Students)ಸಿಲುಕಿಕೊಂಡಿದ್ದಾರೆ.(Stranded)ಬಾಂಬ್ ಸ್ಪೋಟಗಳ ಶಬ್ದದ ನಡುವೆ ಈ ವಿದ್ಯಾರ್ಥಿಗಳು ಆತಂಕ ಎದುರಿಸುತ್ತಿದ್ದಾರೆ  ವಿಜಯಪುರ ಜಿಲ್ಲೆಯ ವಿವಿಧಾ ಮಲ್ಲಿಕಾರ್ಜುನಮಠ, ಅಮನ ಮಮದಾಪುರ ಸೇರಿದಂತೆ ಸುಮಾರು 24 ಹೆಚ್ಚು ವಿದ್ಯಾರ್ಥಿಗಳು ನಾನಾ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ.  ಈ ಕುರಿತು ಕೆ ಎಸ್ ಎನ್ ಎಂ ಡಿ ಸಿ ರಾಜ್ಯದ ವಿದ್ಯಾರ್ಥಿಗಳ ಕುರಿತು ಮಾಹಿತಿ ನೀಡಿದೆ. ಉಕ್ರೇಸ್ ಈಶಾನ್ಯದಲ್ಲಿರುವ […]