ಗುಮ್ಮಟ ನಗರಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಟಾಂಗಾ ಸವಾರಿ ಮೂಲಕ ರೂಟ್ ಮ್ಯಾಪ್ ರೂಪಿಸಿದ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಪಿ. ಸುನೀಲ ಕುಮಾರ(P Sunil Kumar) ರಜಾ ದಿನಗಳಲ್ಲಿಯೂ ಸಕ್ರೀಯರಾಗಿ(Active) ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಯೋಚಿಸುವ ಚಿಂತನಾಶೀಲ ಅಧಿಕಾರಿ.  ಸಾರ್ವತ್ರಿಕ ರಜಾ ದಿನಗಳಲ್ಲಿ ನಾನಾ ಕಡೆಗಳಲ್ಲಿ ಸಂಚರಿಸಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅವುಗಳಿಗೊಂದು ರೂಪ ನೀಡುವುದು ಮತ್ತು ಹೊಸ ಯೋಚನೆ(New Plan) ಜಾರಿಗೆ ಯೋಜನೆ ರೂಪಿಸುವಲ್ಲಿ ನಿಸ್ಸೀಮರು.  ಈಗ ಎರಡನೇ ಶನಿವಾರವೂ ಕೂಡ ಅಭಿವೃದ್ಧಿ ಸಂಬಂಧಿಸಿದಂತೆ ಇಂಥದ್ದೆ ಒಂದು ಕಾರ್ಯಕ್ರಮ ಮಾಡುವ ಮೂಲಕ ಮತ್ತೆ ಮತ್ತೆ ಗಮನ ಸೆಳೆದಿದ್ದಾರೆ.  ಈ […]

ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ, ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ- ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ: ಹರಿಹರ(Harohara) ಕ್ಷೇತ್ರದ ತುಂಗಭದ್ರಾ(Tunga Bhadra) ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ(Gangs Station) ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಶ್ರೀ ವಚನಾನಂದ ಜಗದ್ಗುರುಗಳು ತುಂಗಾರತಿ ಕಾರ್ಯಕ್ರಮ ಏರ್ಪಡಿಸಲು ಸ್ವಚ್ಛತಾ ಕಾರ್ಯವನ್ನು ನಡೆಸಿ ಉತ್ತಮ ವಾತಾವರಣ ನಿರ್ಮಿಸಿದ್ದಾರೆ. ಪ್ರತಿನಿತ್ಯ ತುಂಗಭದ್ರೆಯ ಪೂಜೆ […]