ಗುಮ್ಮಟ ನಗರಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಟಾಂಗಾ ಸವಾರಿ ಮೂಲಕ ರೂಟ್ ಮ್ಯಾಪ್ ರೂಪಿಸಿದ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಪಿ. ಸುನೀಲ ಕುಮಾರ(P Sunil Kumar) ರಜಾ ದಿನಗಳಲ್ಲಿಯೂ ಸಕ್ರೀಯರಾಗಿ(Active) ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಯೋಚಿಸುವ ಚಿಂತನಾಶೀಲ ಅಧಿಕಾರಿ.  ಸಾರ್ವತ್ರಿಕ ರಜಾ ದಿನಗಳಲ್ಲಿ ನಾನಾ ಕಡೆಗಳಲ್ಲಿ ಸಂಚರಿಸಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅವುಗಳಿಗೊಂದು ರೂಪ ನೀಡುವುದು ಮತ್ತು ಹೊಸ ಯೋಚನೆ(New Plan) ಜಾರಿಗೆ ಯೋಜನೆ ರೂಪಿಸುವಲ್ಲಿ ನಿಸ್ಸೀಮರು.  ಈಗ ಎರಡನೇ ಶನಿವಾರವೂ ಕೂಡ ಅಭಿವೃದ್ಧಿ ಸಂಬಂಧಿಸಿದಂತೆ ಇಂಥದ್ದೆ ಒಂದು ಕಾರ್ಯಕ್ರಮ ಮಾಡುವ ಮೂಲಕ ಮತ್ತೆ ಮತ್ತೆ ಗಮನ ಸೆಳೆದಿದ್ದಾರೆ.  ಈ […]