ಬಡದಂಪತಿಯ ಮಗುವಿನ ಚಿಕಿತ್ಸೆಗೆ ನೆರವಾದ ಎಂ ಬಿ ಪಾಟೀಲ- ಕೃತಜ್ಞತೆ ಸಲ್ಲಿಸಿದ ದಂಪತಿ

ವಿಜಯಪುರ: ಕರುಳಿನ ಕುಡಿಯ ಚಿಕಿತ್ಸೆಗೆ ಪರದಾಡುತ್ತಿದ್ದ ದಂಪತಿಗೆ ನೆರವಾಗುವ ಮೂಲಕ ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.   ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಈರಣ್ಣ ನಾಗೂರ ಮತ್ತು ಸವಿತಾ ದಂಪತಿಯ ಮೂರು ವರ್ಷದ ಮಗುವಿಗೆ ಥಲ್ಸಿಮಿಯಾ ಅಂದರೆ ರಕ್ತಹೀನತೆ ಕಾಯಿಲೆಯಿದ್ದು, ತಮ್ಮ ಮಗನ ಚಿಕಿತ್ಸೆಗಾಗಿ ದಂಪತಿ ಪರದಾಡುತ್ತಿದ್ದರು.  ಈ ಮಾಹಿತಿ ತಿಳಿದ ಎಂ. ಬಿ. ಪಾಟೀಲ […]

ಮಗನ ಚಿಕಿತ್ಸೆಗಾಗಿ ಮತಾಂತರಕ್ಕೆ ಮುಂದಾದ ಬಸವ ನಾಡಿನ ದಂಪತಿ- ಇವರಿಗೆ ಸಹಾಯ ಮಾಡಬೇಕಾದರೆ ಇಲ್ಲಿದೆ ಮಾಹಿತಿ

ವಿಜಯಪುರ: ಈ ಕುಟುಂಬಕ್ಕೆ(Family) ಬಡತನ(Poverty) ಎಂಬುದು ಶಾಪವಾಗಿ ಪರಿಣಮಿಸಿದೆ.  ಇದರಿಂದ ಬೇಸತ್ತ ದಂಪತಿ(Couple) ಪರಿಪರಿಯಾಗಿ ನೆರವು(Help) ಕೇಳಿದರೂ(Requedt) ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಕೈಗೊಂಡಿರವವ ನಿರ್ಧಾರ(Decision) ಎಂಥವರ ಮನಸ್ಸನ್ನೂ ಮರಗಿಸುವಂತಿದೆ.  ಇದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ  ಈರಣ್ಣ ನಾಗೂರ ಮತ್ತು ಸವಿತಾ ನಾಗೂರ ಕುಟುಂಬದ ಹೃದಯವಿದ್ರಾವಕ ಸ್ಟೋರಿ.  ಸಂತೋಷವಾಗಿರಬೇಕಿರುವ ಕುಟುಂಬವಿಗ ತಮ್ಮ ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಯಾರು ತಮಗೆ ಸಹಾಯ ಮಾಡುತ್ತಾರೋ ಅವರ ಧರ್ಮಕ್ಕೆ ಮತಾಂತರವಾಗಲು ಮುಂದಾಗಿದೆ. ಈರಣ್ಣ ನಾಗೂರ ಢಾಭಾವೊಂದರಲ್ಲಿ ಸಪ್ಲೈಯರ್ ಆಗಿ […]