ಉಕ್ರಿನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ ಧೈರ್ಯ ಹೇಳಿದ ವಿಜಯಪುರ ಜಿಲ್ಲಾಡಳಿತ

ವಿಜಯಪುರ: ಯುದ್ಝ ಪೀಡಿತ ಉಕ್ರೇನಿನಲ್ಲಿ(War Hit Ukraine) ವಿಜಯಪುರ ಜಿಲ್ಲೆಯ(Vijayapura District) 16 ಜನ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.(Stranded)  ಅದರಲ್ಲಿಯೂ ಖಾರ್ಕಿವ್(Kharkiv) ರಷ್ಯಾ ಧಾಳಿ(Russia Attack) ತೀವ್ರಗೊಂಡಿದೆ.  ಇದರಿಂದಾಗಿ ವಿಜಯಪುರ ಜಿಲ್ಲೆಯ ಪೋಷಕರು ತೀವ್ರ ಆತಂಕದಲ್ಲಿದ್ದು, ತಮ್ಮ ಮಕ್ಕಳ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ವಿಜಯಪುರದಲ್ಲಿ ಭೇಟಿ ಮಾಡಿದರು.  ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ ಮತ್ತು ಜಿಲ್ಲಾಧಿಕಾರಿ ಕಚೇರಿಯೆ ವಿಶೇಷ ಅಧಿಕಾರಿ ರಾಕೇಶ ಜೈನಾಪುರ ಕಳೆದ ಎರಡು […]