ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ವಿಜಯಪುರ ಡಿಸಿ ಸಭೆ

ವಿಜಯಪುರ: ಉಕ್ರೆನಿನಲ್ಲಿ(kraine) ಸಿಲುಕಿರುವ(Stranded) ವಿಜಯಪುರ ವಿದ್ಯಾರ್ಥಿಗಳ(Vijayapura Students) ಪೋಷಕರು(Parents) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commisdioner) ಪಿ. ಸುನೀಲ ಕುಮಾರ(P Dunil Kumar)ಅವರನ್ನು ‌ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೋಷಕರಾದ ಧರ್ಮರಾಯ ಮಮದಾಪುರ, ತಮ್ಮ ಪುತ್ರ ಅಮನ ಮಮದಾಪುರ ಮತ್ತು ಇತರರು ಯುದ್ದ ಪೀಡಿತ ಉಕ್ರೇನಿನ ಖಾರ್ಕಿವ್ ಮತ್ತು […]

ಉಕ್ರೇನಿನಿಂದ ಬರುವ ಕನ್ನಡಿಗರನ್ನು ಅವರವರ ಊರುಗಳಿಗೆ ಕಳುಹಿಸಲು ನೆರವು- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂಬೈ ಅಥವಾ ದಿಲ್ಲಿಗೆ ರಾತ್ರಿ ಉಕ್ರೇನಿನಿಂದ ಆಗಮಿಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆ ತಂದು ಅವರವರ ಊರುಗಳಿಗೆ ಕಳುಹಿಸಲು ಸಹಾಯ ಸಹಕಾರವನ್ನು ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ದಿಲ್ಲಿಯಲ್ಲಿರುವ ಮುಖ್ಯ ಆಯುಕ್ತರಿಗೂ ಉಕ್ರೇನಿನಿಂದ ಬರುವವರಿಗೆ ಸಾರಿಗೆ ಹಾಗೂ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದೆ. ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ನನಡೆಸಿರುವ ಯುದ್ಧದಲ್ಲಿ ಉಕ್ರೇನಿನಿಂದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ಶುಕ್ರವಾರ ಕೇಂದ್ರ ವಿದೇಶಾಂಗ […]