Siddhu Joshi: ಆರ್ ಎಸ್ ಎಸ್, ಚಡ್ಡಿ ವಿಚಾರಕ್ಕೆ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ವಿಜಯಪುರ: ಆರ್ ಎಸ್ ಎಸ್(RSS) ಮಾತಿನಂತೆ ಬಿಜೆಪಿ(BJP) ಆಡಳಿತ(Administration) ನಡೆಸುತ್ತದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ(MLA Siddhu Savadi)  ಯಾವ ಅರ್ಥದಲ್ಲಿ‌ ಏನು‌ ಹೇಳಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ(Prahlad Joshi) ಹೇಳಿದ್ದಾರೆ. ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ವಿಜಯಪುರ ಜಿಲ್ಲೆಗೆ ಆಗಮಿಸಿರುವ ಅವರು ನಿಡಗುಂದಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾವು ಆರ್ ಎಸ್ ಎಸ್ ನಿಂದ ಬಂದಿದ್ದೇವೆ.  ಆರ್ ಎಸ್ ಎಸ್ ವೈಚಾರಿಕ […]

Textile Park: ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಾಣ- ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರದಲ್ಲಿ(Vijayapura) ಜವಳಿ ಪಾರ್ಕ್(Textile Park) ನಿರ್ಮಿಸುವಂತೆ ಆಗ್ರಹಿಸಿ ಬಿಜೆಪಿ ಸಂಸದ(BJP Member Of Parliament) ರಮೇಶ ಜಿಗಜಿಣಗಿ(Ramesh Jigajinagi) ನವದೆಹಲಿಯಲ್ಲಿ ಕೇಂದ್ರ ಜವಳಿ ಸಚಿವ ಪಿಯುಷ ಗೋಯಲ(Piyush Goel) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರ ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಈಗಾಗಲೇ ಕಳುಹಿಸಿರುವ ಪ್ರಸ್ತಾವನೆಗೆ ಸ್ಪಂದಿಸಿ ಸಮಗ್ರ ಜವಳಿ ಪಾರ್ಕ್ ನಿರ್ಮಿಸುವಂತೆ ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.  ಅಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದಾಗುವ ಲಾಭಗಳ ಕುರಿತು ಸಚವರಿಗೆ […]