ಯುದ್ಧ ಪೀಡಿತ ಉಕ್ರೇನಿನಿಂದ ವಾಪಸ್ಸಾದ ಬಸವ ನಾಡಿನ ಮೆಡಿಕಲ್ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಿದ ಎಂ. ಬಿ. ಪಾಟೀಲ

ವಿಜಯಪುರ: ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಎಂ. ಬಿ. ಪಾಟೀಲ(M B Patil) ಇತ್ತೀಚೆಗಷ್ಟೇ ಇಬ್ಬರು ಎಂಬಿಬಿಎಸ್ ಮತ್ತು ಓರ್ವ ಬಿಎಎಂಎಸ್ ವಿದ್ಯಾರ್ಥಿಗಳು(MBBS Students) ಪ್ರವೇಶ ಮತ್ತು ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ನೆರವಿನ ಸಹಾಯ ಹಸ್ತ ಚಾಚಿದ್ದರು.  ಈಗ ಇದೇ ಎಂ. ಬಿ. ಪಾಟೀಲ ಮತ್ತೋಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ ಮರಳಿರುವ(Ukraine Returned) ವಿಜಯಪುರ ಜಿಲ್ಲೆಯ 16 ಜನ ವೈದ್ಯಕೀಯ ವಿದ್ಯಾರ್ಥಿಗಳಿಗೆ(Medical Students) ನೆರವಿಗೆ […]

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಆಚರಣೆ

ವಿಜಯಪುರ: ಡಾ.ಬಾಬು ಜಗಜೀವನರಾಮ(Babu Jagajivanaram) ಅವರ ಬದುಕು(Life) ಮತ್ತು ಹೋರಾಟ(Fight) ಇಂದಿನ(Today) ಪೀಳಿಗೆಗೆ(Generation) ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಸಚಿವ  ಡಾ.ಎ.ವೆಂಕಟೇಶ್ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಮ್ ಅವರ ಧೀಮಂತ ವ್ಯಕ್ತಿತ್ವವನ್ನು ಯುವಜನಾಂಗಕ್ಕೆ ಪರಿಚಯಿಸುವ ಮೂಲಕ ಅವರ ಉದಾತ್ತ ಆಲೋಚನೆಗಳಿಗೆ ಮರು […]

ವಿಜ್ಞಾನದ ಹೊಸ ಆವಿಷ್ಕಾರಗಳು ಜ್ಞಾನ ಪ್ರಸಾರಕ್ಕೆ ಅನುಕೂಲ- ಪ್ರೊ. ಬಿ. ಜಿ. ಮೂಲಿಮನಿ.

ವಿಜಯಪುರ: ವಿಜ್ಞಾನ ಮತ್ತು ತಂತ್ರಜ್ಞಾನ+Science and Technology) ಕ್ಷೇತ್ರದಲ್ಲಿನ ಆವಿಷ್ಕಾರಗಳಿಂದ(Research) ಪ್ರತಿದಿನವೂ ವಿಜ್ಞಾನದಲ್ಲಿ ಹೊಸ ಹೊಸ ಪ್ರಯೋಗಗಳು(Experiments) ನಡೆಯುತ್ತಿವೆ. ಇದು ಜ್ಞಾನವನ್ನು ಪಸರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ(Karnataka) ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ(Academy) ಸದಸ್ಯರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ+University) ನಿವೃತ್ತ ಕುಲಪತಿ ಪ್ರೊ. ಬಿ. ಜಿ. ಮೂಲಿಮನಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು […]

ಮಹಿಳಾ ವಿವಿ ಬಿ ಎಡ್ 4ನೇ ಸೆಮಿಸ್ಟರ್ ಫಲಿತಾಂಶ ಕೇವಲ 10 ದಿನಗಳಲ್ಲಿ ಪ್ರಕಟ

ವಿಜಯಪುರ: ಕರ್ನಾಟಕ(Karnataka) ರಾಜ್ಯ(State) ಅಕ್ಕಮಹಾದೇವಿ(Akkamahadevi) ಮಹಿಳಾ(Women) ವಿಶ್ವವಿದ್ಯಾಲಯ(University) ಮಾರ್ಚ್ 7 ರಿಂದ 10ರ ವರೆಗೆ ನಡೆಸಿದ ಬಿ. ಎಡ್. ನಾಲ್ಕನೆ ಸೆಮಿಸ್ಟರ್(B. ED Fourth Semister) ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.  ಪರೀಕ್ಷೆಗಳು ನಡೆದು 10 ದಿನಗಳೊಳಗೆ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ.  ಈ ಫಲಿತಾಂಶವು ರಾಜ್ಯ ಸರಕಾರದ ಶಿಕ್ಷಕರ ನೇಮಕಾತಿ ಬಯಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ತುಂಬಾ ಅನುಕೂಲವಾಗಲಿದೆÉ.  ಇದೊಂದು ಐತಿಹಾಸಿಕ ಫಲಿತಾಂಶವಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]

ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆಯಲ್ಲಿ ಚಿನ್ನದ ಪದಕ ಸೇರಿ ಐದು ಸ್ಥಾನ

ವಿಜಯಪುರ: ವಿಜಯಪುರದ(Vijayapura) ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ(Secab Engineering Collage)  ವಿದ್ಯಾರ್ಥಿಗಳು(Students) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(Belagavi Vishweshwarayya Technical University) ನಡೆಸಿದ ಪರೀಕ್ಷೆಯಲ್ಲಿ ಚಿನ್ನದ ಪದಕ(Gold Medal) ಸೇರಿ ಐದು ರ್ಯಾಂಕ್ ಪಡೆದಿದ್ದಾರೆ.  ಇತ್ತೀಚೆಗೆ ನಡೆದ ಸ್ನಾತಕೋತ್ತರ ಎಂ.ಟೆಕ್ ವಿಭಾಗದ ಪರೀಕ್ಷೆಯಲ್ಲಿ ಕಂಪ್ಯೂಟರ್ ನೆಟವರ್ಕ್(ಎಸ್ ಸಿ ಎನ್ )ಎಂಜಿನಿಯರಿಂಗ್ ವಿಭಾಗದಲ್ಲಿ ಬೀಬೀ ಆಯೇಶಾ ಹುಂಡೇಕಾರ ಚಿನ್ನದ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಪೂಜಾ ಶೇರಖಾನೆ ಮೂರನೇ ಸ್ಥಾನ ಪಡೆದಿದ್ದಾರೆ.  ಮಶೀನ್ ಡಿಸೈನ್(ಎಂ ಎಂ ಡಿ) […]

ಮಗಳು, ಪತ್ನಿ, ತಾಯಿ, ಸ್ನೇಹಿತೆಯಾಗಿ ಪಾತ್ರ ನಿರ್ವಹಿಸುವ ಮಹಿಳೆಯ ಪಾತ್ರ ದೊಡ್ಡದು- ಮಹಿಳಾ ವಿವಿ ಕುಲಪತಿ ಡಾ. ಬಿ. ಕೆ. ತುಳಸಿಮಾಲಾ

ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು. ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ.  ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ […]

ಉನ್ನತ ಶಿಕ್ಷಣ ಬೋಧನೆ, ಸಂಶೋಧನೆಯಲ್ಲಿ ಬಹುಶಿಸ್ತೀಯ ವಿಧಾನಗಳ ಅಳವಡಿಕೆ ಅಗತ್ಯ- ಪ್ರೊ. ಕುಶಾಲ ಕೆ. ದಾಸ

ವಿಜಯಪುರ: ಉನ್ನತ ಶಿಕ್ಷಣದ ಬೋಧನೆ(Higher Education) ಮತ್ತು ಸಂಶೋಧನೆಯಲ್ಲಿ ಬಹುಶಿಸ್ತೀಯ(Multiple Discipline) ವಿಧಾನಗಳನ್ನು(Techniques) ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾನಿಲಯದ(BLDEA Deemed Tobe University) ಯುನೆಸ್ಕೋ ಚೇರ್‍ನ (UNESCO Chair) ಜೀವ ವಿಜ್ಞಾನ(Bio Diversity) ವಿಭಾಗದ ಮುಖ್ಯಸ್ಥ ಪ್ರೊ.ಕುಶಾಲ ಕೆ. ದಾಸ್ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಮತ್ತು ಶ್ರೀ.ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ […]