Lokayukta Case: ಬಸವ ನಾಡಿನಲ್ಲಿ ಹಸಿರು ಕೊರತೆ- ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸ್- ಲೋಕಾಯುಕ್ತ ಬಿ. ಎಸ್. ಪಾಟೀಲ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ(Vijayapura District) ಅರಣ್ಯ ಪ್ರದೇಶ+Forest Kind) ನಿಗದಿಗಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ(Department Officers) ವಿರುದ್ಧ ಕೇಸ್(Case) ಹಾಕಲಾಗುವುದು ಎಂದು ಲೋಕಾಯುಕ್ತ ಬಿ..ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸರಕಾರದ ನಾನಾ ಇಲಾಖೆಗಳಿಗೆ ಭೇಟಿ ನೀಡುತ್ತಿದ್ದಾರೆ. ‌ಈ ಸಂದರ್ಭದಲ್ಲಿ ಸಸಿ‌ನೆಡುವ ಮತ್ತೀತರ ಕಾರ್ಯಗಳ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯಲ್ಲಿ ಭೌಗೋಳಿಕವಾಗಿ ನಿಗದಿಗಿಂತ ಅತೀ ಕಡಿಮೆ ಅರಣ್ಯ‌ […]

ಎಲೆಮರೆಯ ಕಾಯಿಯಂತಿದ್ದ ಔಂಧ ಪ್ರಧಾನಿ ರಾಮಪ್ಪ ಬಾಳಪ್ಪ ಬಿದರಿ ಕುರಿತ ಪುಸ್ತಕ, ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವಿಜಯಪುರ: ವಿಜಯಪುರ(Vijatapura) ನಗರದ(City) ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ(BLDEA) ವಚನಪಿತಾಮಹ ಡಾ. ಪ. ಗು. ಹಳಕಟ್ಟಿ(Halakatti) ಸಂಶೋಧನೆ ಕೇಂದ್ರಕ್ಕೆ(Research Center) ಮತ್ತೊಂದು ಗೌರವ ಲಬಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ‌ 2020ನೇ ವರ್ಷದ ಪ್ರಶಸ್ತಿಯನ್ನು ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಘೋಷಿಸಿದೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಪುಸ್ತಕ ಪ್ರಕಟಿಸಿದೆ. ಹಿರಿಯ ಸಾಹಿತಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ […]

ವಾಕ್ಚತುರ, ನಡೆ-ನುಡಿಯ ಮೂಲಕ ಜನಮನ ಗೆದ್ದಿರುವ ನಾಯಕನಿಗೆ ಎಂ ಎಲ್ ಸಿ ಟಿಕೆಟ್ ನೀಡಲು ಬೆಂಬಲಿಗರಿಂದ ಅಭಿಯಾನ

ವಿಜಯಪುರ: ವಿಧಾನ(Legislative) ಪರಿಷತ್(Council) ಚುನಾವಣೆ(Election) ಕಾವು(Heat) ಹೆಚ್ಚಾಗುತ್ತಿದೆ. ವಾಯುವ್ಯ ಶಿಕ್ಷಕರ(Teachers) ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಹಾಲಿ ಎಂ ಎಲ್ ಸಿ ಗಳಿಗೆ ಟಿಕೆಟ್ ನೀಡಿದೆ. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ಸಿನಲ್ಲಿ ಟಿಕೆಟ್ ಗಾಗಿ ಲಾಬಿ, ಒತ್ತಾಯಗಳು ಹೆಚ್ಚಾಗುತ್ತಿವೆ.  ಸಮಾಜ ಸೇವಕ, ಶೈಕ್ಷಣಿಕ ಚಿಂತಕ, ನ್ಯಾಯವಾದಿ ಮತ್ತು ರಾಜಕಾರಣೊಯೂ ಆಗಿರುವ ಸಂಗಮೇಶ ಬಬಲೇಶ್ವರ ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಈ ಮುಲಕ ಕಾಂಗ್ತೆಸ್ ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. […]

ಉಕ್ರೇನಿನಿಂದ ಬೆಂಗಳೂರಿಗೆ ಬಂದ ಬಸವ ನಾಡಿನ ವಿವಿಧಾ ಮಲ್ಲಿಕಾರ್ಜುನಮಠ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡು ವಿಜಯಪುರದ ವಿದ್ಯಾರ್ಥಿನಿ ವಿವಿಧಾ ಮಲ್ಲಿಕಾರ್ಜುನಮಠ ಬೆಂಗಳೂರು ತಲುಪಿದ್ದಾರೆ. ಯುದ್ಧ ಪೀಡಿತ ಪೂರ್ವ ಉಕ್ರೇನಿನ ಖಾರ್ಕಿವನಲ್ಲಿ ಬಂಕರ್ ನಲ್ಲಿ ರಕ್ಷಣೆ ಪಡೆದಿದ್ದ ವಿವಿಧಾ ಮಲ್ಲಿಕಾರ್ಜುನಮಠ ಪೊಲಂಡ ಮೂಲಕ ರವಿವಾರ ನವದೆಹಲಿಗೆ ಆಗಮಿಸಿದ್ದರು. ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ವಿವಿಧಾ ಮಲ್ಲಿಕಾರ್ಜುನಮಠ ಅವರನ್ನು ತಂದೆ ಅಲ್ಲನಪ್ರಭು ಮಲ್ಲಿಕಾರ್ಜುನಮಠ, ತಾಯಿ ಭುವನೇಶ್ವರಿ, ತಮ್ಮ ಜೈವಿಹಾನ, ಸೋದರ ಮಾವ ಬಸವರಾಜ ಮೇಲಿನಮಠ ಮುಂತಾದವರು ಸ್ವಾಗತಿಸಿ ಬರಮಾಡಿಕೊಂಡರು. ಮಗಳ ಸುರಕ್ಷಿತವಾಗಿ ತಾಯ್ನಾಡಿಗೆ ಆಗಮನದಿಂದ ತಾಯಿ ಭುವನೇಶ್ವರಿ […]