Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]

International Nurses Day: ಎಂಡಿಗೇರಿ ಆಸ್ಪತ್ರೆಯಲ್ಲಿ ನರ್ಸ್ ಅಂತಾರಾಷ್ಟ್ರೀಯ ನರ್ಸ್ ಗಳ ದಿನ ಆಚರಣೆ- ದಾದಿಯರು ಆಸ್ಪತ್ರೆಯ ಬೆನ್ನೆಲುಬು ಎಂದ ಡಾ. ಪ್ರೀತೀಶ ಎಂಡಿಗೇರಿ

ವಿಜಯಪುರ: ವಿಜಯಪುರ ನಗರದ(Vijayapura City) ಆಶ್ರಮ ರಸ್ತೆಯಲ್ಲಿರುವ(Ashram Road) ಎಂಡಿಗೇರಿ ಆಸ್ಪತ್ರೆಯಲ್ಲಿ(Endigeri Hospital) ಅಂತಾರಾಷ್ಚ್ಪೀಯ ನರ್ಸ್ ಗಳ ದಿನ(International Nurses Day) ಆಚರಿಸಲಾಯಿತು.  ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ(Cake Cutting) ಮೂಲಕ ಅಂತಾರಾಷ್ಟ್ರೀಯ ದಾದಿಯರ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರೀತಿಶ ಎಂಡಿಗೇರಿ, ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತಿದೆ.  ಶ್ರೀಮಂತ ಕುಟುಂಬದಿಂದ ಬಂದಿದ್ದರೂ ತಮ್ಮ 17ನೇ ವಯಸ್ಸಿನಲ್ಲಿಯೇ ನರ್ಸಿಂಗ್ ವೃತ್ತಿಯನ್ನು […]

ಹುಬ್ಬಳ್ಳಿ ಹಿಂಸಾಚಾರದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ- ಡಿಸಿ, ಎಸ್ಪಿಗಳೂ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುವ ಪರಿಸ್ಥಿತಿ ಬಂದಿದೆ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಹುಬ್ಬಳ್ಳಿಯಲ್ಲಿ(Hubballi) ನಡೆದ ಹಿಂಸಾಚಾರದಲ್ಲಿ(Violence) ವಿದೇಶಿ ಶಕ್ತಿಗಳ(External Elements) ಕೈವಾಡವಿದೆ(Hand) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(BJP MLA Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಲಾಟೆ ಮಾಡುವವರಿಗೆ ವಿದೇಶಗಳಿಂದ ಹಣ ಬರುತ್ತದೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ.  ಆ ರೀತಿಯ ವಾತಾವರಣವಿದೆ ಎಂದು ಹೇಳಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲು ಆಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಪೊಲೀಸ್ ಇಲಾಖೆ […]

ವಿಜಯಪುರ ಡಿಸಿ ವರ್ಗಾವಣೆ- ವಿಜಯಮಹಾಂತೇಶ ಬಿ. ದಾನಮ್ಮನವರು ನೂತನ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಅವರನ್ನು ವರ್ಗಾವಣೆ(Transfer) ಮಾಡಿ ಸರಕಾರ ಆದೇಶ(Government Ordered) ಹೊರಡಿಸಿದೆ. 2013ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ವಿಜಯಪುರದ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಿ. ಸುನೀಲ ಕುಮಾರ ಕಳೆದ 2020ರ ಆಗಷ್ಟ್ ನಲ್ಲಿ ಕೊರೊನಾ ಉತ್ತುಂಗದಲ್ಲಿದ್ದಾಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಿ. ಸುನೀಲ ಕುಮಾರ ತಮ್ಮ ಮಾತಿಗಿಂತಲೂ ಕೃತಿಯ ಮೂಲಕ ಜನರಿಗೆ ಹೆಚ್ಚು ಹತ್ತಿರವಾಗಿದ್ದರು.  […]

ಮತ್ತೆ ಜೆಡಿಎಸ್ ತೊರೆಯಲು ನಿರ್ಧರಿಸಿದ ಮಾಜಿ ಎಂ ಎಲ್ ಸಿ ಬಿ. ಜಿ. ಪಾಟೀಲ ಹಲಸಂಗಿ- ಯಾವ ಪಕ್ಷ ಸೇರಬಹುದು ಗೊತ್ತಾ?

ವಿಜಯಪುರ: ಜನತಾ(Janata) ಪರಿವಾರದ(Pariwar) ಹಿರಿಯ ಮುಖಂಡ(Senior Leader) ಮಾಜಿ ಎಂಎಲ್‌ಸಿ(Former MLC) ಬಿ. ಜಿ. ಪಾಟೀಲ ಹಲಸಂಗಿ(B. G. Patil Halasangi) ಮತ್ತೋಮ್ಮೆ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ. ಬಸವ ನಾಡಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಏ. 23ರ ನಂತರ ಬಿ. ಜಿ. ಪಾಟೀಲ ಹಲಸಂಗಿ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ.  ಏ. 23ರ ವರೆಗೆ ವಿಜಯಪುರ ಜಿಲ್ಲೆಯ ನಾನಾ ಕಡೆಗಳಲ್ಲಿ ಜೆಡಿಎಸ್ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮ ಆಯೋಜಿಸಲಾಗಿದೆ.  ಈ ಕಾರ್ಯಕ್ರಮ ಮುಗಿದ ನಂತರ ಅವರು ಜೆಡಿಎಸ್ […]

ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ […]

ಎಂ ಎಲ್ ಸಿ ಅರುಣ ಶಹಾಪುರ, ಹಣಮಂತ ನಿರಾಣಿ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಬೆಂಬಲಿಗರಿಂದ ಶುಭ ಕೋರಿಕೆ

ವಿಜಯಪುರ: ವಿಧಾನ ಪರಿಷತ(Legislative Council) ಹಾಲಿ(Sitting) ಸದಸ್ಯರಾದ(MLC) ಅರುಣ ಶಹಾಪುರ(Shahapur) ಮತ್ತು ಹಣಮಂತ ನಿರಾಣಿ(Hanamant Nirani) ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಈಗ ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದ್ದಾರೆ.  ಇವರಿಗೆ ಈಗ ಮೂರನೇ ಬಾರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮಧ್ಯೆ, ಎಂ ಎಲ್ ಸಿ ಹಣಮಂತ ನಿರಾಣಿ ಅವರಿಗೆ ಪದವೀಧರ ಕ್ಷೇತ್ರದಿಂದ ಬಿಜೆಪಿ ಎರಡನೇ ಬಾರಿಗೆ ಟಿಕೆಟ್ ನೀಡಿದ್ದಾರೆ. ಮತ್ತೋಂದೆಡೆ ಬಿಜೆಪಿ ಹೈಕಮಾಂಡ […]

ಉಕ್ರೇನಿನಿಂದ ಮರಳಿದ ಅಮನ ಮಮದಾಪುರ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukraine) ವಾಪಸ್ಸಾದ(Returned) ವಿಜಯಪುರ ನಗರದ ಆದರ್ಶ ನಗರದ(Adarsh Nagar) ಅಮನ ಮಮದಾಪುರ(Aman Mamadapur) ಮತ್ತು ಅವರ ಕುಟುಂಬ ಸದಸ್ಯರನ್ನು(Family Members) ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಭೇಟಿ ಮಾಡಿದರು. ರಾತ್ರಿ ವಿಜಯಪುರಕ್ಕೆ ಅಮನ ಮಮದಾಪುರ ತಮ್ಮ ತಂದೆ ಧರ್ಮರಾಯ ಮಮದಾಪುರ ಜೊತೆ ವಿಜಯಪುರಕ್ಕೆ ಮರಳಿದ್ದರು.  ಈ ವಿಷಯ ತಿಳಿದ ಅಪ್ಪು ಪಟ್ಟಣಶೆಟ್ಟಿ ತಮ್ಮ ಪುತ್ರ ಮಲ್ಲಿಕಾರ್ಜುನ ಮತ್ತು ಬೆಂಬಲಿಗರಾದ ಸನ್ನಿ ಗವಿಮಠ ಅವರೊಂದಿಗೆ ಆದರ್ಶ ನಗರಕ್ಕೆ ತೆರಳಿದರು.  ಅಲ್ಲದೇ, ಅಮನ […]

ಪ್ರತಿಭೆ, ಸಾಮಥ್ರ್ಯ ತೋರಿಸುವ ಶಕ್ತಿ ಇಂದಿನ ಮಹಿಳೆಯರಲ್ಲಿದೆ- ನ್ಯಾಯಾಧೀಶೆ ಕೆ. ಭಾಗ್ಯ

ವಿಜಯಪುರ: ಶಿಕ್ಷಣದ ಜೊತೆಗೆ ಮಹಿಳೆಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಬೇಕಾಗಿದೆ.  ಇಂದಿನ ಮಹಿಳೆಯರಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮಥ್ರ್ಯಗಳನ್ನು ತೋರಿಸುವ ಶಕ್ತಿ ಇದೆ ಎಂದು ಕೌಟುಂಬಿಕ ನ್ಯಾಯಾಲದ ನ್ಯಾಯಧೀಶೆ ಕೆ. ಭಾಗ್ಯ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು  ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು.  […]

ಉಕ್ರೇನಿನಿಂದ ಬಂದ ವಿವಿಧಾಳನ್ನು ಭೇಟಿ ಕುಶಲೋಪರಿ ವಿಚಾರಿಸಿದ ಅಪ್ಪು ಪಟ್ಟಣಶೆಟ್ಟಿ ಮತ್ತೀತರರು

ವಿಜಯಪುರ: ಉಕ್ರೇನಿನಲ್ಲಿ(Ukraine) ಯುದ್ಧ ಪೀಡಿತ(War Hit) ಪ್ರದೇಶದಲ್ಲಿ ಸಿಲುಕಿ ಯಾತನೆ ಅನುಭವಿಸಿದ್ದ ವಿಜಯಪುರದ(Vijayapura) ವಿವಿಧಾ(Vividha) ಮಲ್ಲಿಕಾರ್ಜನಮಠ(Mallikarjunamath) ತವರಿಗೆ(Motherland) ವಾಪಸ್ಸಾಗಿದ್ದಾರೆ. ರಾತ್ರಿ ವಿಜಯಪುರಕ್ಕೆ ಬಂದ ವಿವಿಧಾ ಮಲ್ಲಿಕಾರ್ಜುನಮಠ ಅವರ ಮನೆಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಮೇಶ ಬಿದನೂರ, ಬಿಜೆಪಿ ಮುಖಂಡ ಕಾಶೀನಾಥ ಮಸಬಿನಾಳ, ಮಲ್ಲಿಕಾರ್ಜುನಮಠ ಕುಟುಂಬದ ಸ್ನೇಹಿತರಾದ ಶಿವಾನಂದ ಭುಂಯ್ಯಾರ, ಶರಣು ಸಬರದ, ಸಂಪತ ಕೊವಳ್ಳಿ, ವಿವಿಧಾ ಚಿಕ್ಕಪ್ಪ […]