M B Patil: ಹಿಂದುಳಿದ ವಿಜಯಪುರ ಜಿಲ್ಲೆ ಬಂಗಾರದ ನಾಡು ಆಗಲು ಸಿದ್ಧರಾಮಯ್ಯ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಹಿಂದುಳಿದ(Backward) ವಿಜಯಪುರ ಜಿಲ್ಲೆ(Vijayapura District) ಬಂಗಾರದ ನಾಡು(Land Of Gold) ಆಗಲು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ(Former Chief Minister S Siddharamaiah) ಅವರೇ ಕಾರಣ ಎಂದು ಜಪಸಂಪನ್ಮೂಲ ಖಾತೆ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಈ […]

ಬಸವ ನಾಡಿನಲ್ಲಿ ಮತ್ತೆ ಕಂಪಿಸಿದ ಭೂಮಿ- ಎಲ್ಲಿ? ಎಷ್ಟು ತೀವ್ರತೆ? ಯಾವಾಗ ಗೊತ್ತಾ?

ವಿಜಯಪುರ: ಬಸವ(Basava) (ನಾಡು) ವಿಜಯಪುರ(vijayapura) ಜಿಲ್ಲೆಯಲ್ಲಿ(District) ಮತ್ತೆ ಲಘು(Mild) ಭೂಕಂಪದ(Earthquake) ಅನುಭವವಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದರ ಅನುಭವವಾಗಿದೆ. ಉಕ್ಕಲಿ ಗ್ರಾಮದ ಬಸವೇಶ್ವರ ನಗರದ ಉತ್ತರಪೂರ್ವ ಭಾಗದಲ್ಲಿ 1.3 ಕಿ. ಮೀ. ದೂರದಲ್ಲಿ ಈ ಭೂಕಂಪದ ಕೇಂದ್ರ ದಾಖಲಾಗಿದೆ.  ರಿಕ್ಚರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ಶನಿವಾರ ರಾತ್ರಿ 7.50 ನಿಮಷಕ್ಕೆ ಲಘು ಭೂಕಂಪವಾಗಿದ್ದು, ಭೂಮಯಿ 10 ಕಿ. ಮೀ. ಆಳದಲ್ಲಿ ಭೂಮಿ ಕಂಪಿಸಿದ್ದು, ಅದರ ಅನುಭವ ಉಕ್ಕಲಿ ಮತ್ತು ಇತರ […]