ಅಗಸನಹಳ್ಳಿ ವಿಠೋಬಾ- ಮಾರುತಿ ದೇವಾಲಯ ಆವರಣದಲ್ಲಿ ಧರ್ಮಸಭೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಕಾಖಂಡಕಿ ಬಳಿ ಇರುವ ಅಗಸನಹಳ್ಳಿ(Agasanahalli) ಗ್ರಾಮದಲ್ಲಿ ಶ್ರೀ ವಿಠ್ಠಲ-ರುಕ್ಮಿಣಿ(Vithal-Rukmini) ಮೂರ್ತಿ ಪ್ರತಿಷ್ಛಾಪನೆ(Statue Installation) ಅಂಗವಾಗಿ ಕಳಸಾರೋಹಣ ಹಾಗೂ ಜ್ಞಾನೋಬ, ತುಕಾರಾಮ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ಮತ್ತು ಶ್ರೀ ಗ್ರಂಥ ರಾಜ ಜ್ಞಾನೇಶ್ವರ ಪುರಾಣದ ಕಾರ್ಯಕ್ರಮ ನಡೆಯಿತು.  ಶ್ರೀ ವಿಠ್ಠಲ ಮಂದಿರ ದೇವಾಲಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲಗೂರ ಲಿಂಗಾಯಿತ ಪಂಚಮಸಾಲಿ ಪೀಠಾಧ್ಯಕ್ಷ ಮತ್ತು ಬಬಲೇಶ್ವರ ಬ್ರಹನ್ಮಠದ ಡಾ. ಮಹಾದೇವ ಶಿವಾಚಾರ್ಯರು ಮಾತನಾಡಿದರು. ಪಂಡರಪುರದ ಶ್ರೀ ವಿಠಲನ ದೇವರ ಸ್ಮರಣೆಯೊಂದಿಗೆ […]