ಕೈ ಬಳೆ ಒಡೆದಾವು… ಕಣ್ಣೀರು ಉದಿರಾವು… ಕಲಿಪುರುಷನ ಆಟ ಬಹಳ ಕೆಟ್ಟದಾಗಿದೆ ಎಂದು ಭವಿಷ್ಯ ನುಡಿದ ಹೊಳೆಬಬಲಾದಿ ಸದಾಶಿವ ಮಠದ ಕಾರ್ಣಿಕ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಶ್ರೀ ಸದಾಶಿವ ಮಠದ ಕಾರ್ಣಿಕ ನುಡಿದರುವ ಭವಿಷ್ಯ ಮತ್ತೆ ಜನರನ್ನು ಸಂತಸ ಮತ್ತು ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನಡೆಯುವ ಜಾತ್ರೆಯ ಅಂಗವಾಗಿ ಕಾರ್ಣಿಕ ಪ್ರತಿವರ್ಷ ಕಾಲಜ್ಞಾನದ ಹೊತ್ತಿಗೆ ಹೊತ್ತಿಗೆಯಲ್ಲಿರುವ ಭವಿಷ್ಯವಾಣಿಯನ್ನು ಪ್ರತಿ ವರ್ಷ ಒಂದೊಂದು ಪುಟ ತೆರೆದು ಹೇಳುವುದು ಗಮನಾರ್ಹವಾಗಿದೆ.  ಈ ಕಾರ್ಣಿಕ ಇದುವರೆಗೆ ನುಡಿದಿರುವ ಎಲ್ಲ ಭವಿಷ್ಯಗಳು ನಿಜವಾಗಿವೆ.  ಕೊರೊನಾ, ಭೂಕಂಪ, ಅಗ್ನಿ ಅನಾಹುತ, ಯುದ್ಧ, ಅತೀವೃಷ್ಠಿ, ಜಲಪ್ರಳಯ ಕುರಿತು ನುಡಿದ […]

ಉಕ್ರೇನ್ ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಮನವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಕ್ರೇನ್(Ukrain)ನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ(Center) ವಿದೇಶಾಂಗ(MEA) ಸಚಿವರಲ್ಲಿ(Minister) ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ(CM) ಬಸವರಾಜ ಬೊಮ್ಮಾಯಿ (Basavaraj Bommayi) ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಆರ್. ಟಿ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬೆಳಿಗ್ಗೆ ಕೇಂದ್ರ ವಿದೇಶಾಂಗ ಸಚಿವರ ಜೊತೆ ಚರ್ಚಿಸಲಾಗಿದೆ.  ಕೇಂದ್ರ ಸರಕಾರ ಭಾರತೀಯರ ವಾಪಸಾತಿಗೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.  ವಿಮಾನಯಾನ ಸ್ಥಗಿತಗೊಂಡಿರುವ ಕಾರಣ ಭೂ ಸಾರಿಗೆ ಮೂಲಕ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ.  ಉಕ್ರೇನ್ ನ […]