ಯುದ್ಧಭೂಮಿಯಿಂದ ಸುರಕ್ಷಿತವಾಗಿ ಬಸವ ನಾಡಿಗೆ ಮರಳಿದ ಕೊನೆಯ ನಾಲ್ಕು ವಿದ್ಯಾರ್ಥಿಗಳು- ಅಮನ್ ಮನೆಯಲ್ಲಿ ಸಂಭ್ರಮ

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡಿನ ಒಟ್ಟು 16 ವಿದ್ಯಾರ್ಥಿಗಳಲ್ಲಿ ಕೊನೆಯ ನಾಲ್ಕು ಜನ ವಿದ್ಯಾರ್ಥಿಗಳು ರಾತ್ರಿ ವಿಜಯಪುರ ತಲುಪಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.  ಬೆಂಗಳೂರಿನಿಂದ ಬೆಳಿಗ್ಗೆ ಹೊರಟ […]

ಉಕ್ರೇನಿನಲ್ಲಿ ಬಾಕಿ ಉಳಿದಿದ್ದ ಬಸವ ನಾಡಿನ ನಾಲ್ಕು ಜನ ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮನ

ಬೆಂಗಳೂರು: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ವಿಜಯಪುರ ಜಿಲ್ಲೆಯ(Vijayapura District) ಉಳಿದ(Remaining) ನಾಲ್ಕು ಜನ ವಿದ್ಯಾರ್ಥಿಗಳು(Four Students) ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ತಡರಾತ್ರಿ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಾಲ್ಕೂ […]