Loud Dpeakers Yatnal: ಧ್ವನಿವರ್ಧಕ ವಿಚಾರದಲ್ಲಿ ಸರಕಾರ ಕ್ರಮ ಕೈಗೊಳ್ಳದಿದ್ದರೆ ಪ್ರಮೋದ ಮುತಾಲಿಕ ಗೆ ನನ್ನ ಬೆಂಬಲ ಎಂದ ಶಾಸಕ ಯತ್ಬಾಳ

ವಿಜಯಪುರ: ಧ್ವನಿ ವರ್ಧಕಗಳ(Loud Speakers) ಬಳಕೆ(Use) ವಿಚಾರದಲ್ಲಿ ರಾಜ್ಯ ಸರಕಾರ(State Government) ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ಮುಖಂಡ(Shriramsene Leader) ಪ್ರಮೋದ ಮುತಾಲಿಕ ನಡೆಸಲು ಮುಂದಾಗಿರುವ ಅಭಿಯಾನವನ್ನು ಬೆಂಬಲಿಸುವುದಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnsl) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಶಬ್ದದ ವೇಗದ ಮಿತಿಯನ್ನು ಪರಿಶೀಲಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸರಕಾರ ಅನುಮತಿ […]

Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ

ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು.  ಅವರ ಮೇಲೆ […]

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆದಾರರು ಪರವಾಣಿಗೆ ಪಡೆಯುವುದು ಕಡ್ಡಾಯ- ಪೌರಾಯುಕ್ತ ವಿಜಯ ಮೆಕ್ಕಳಕಿ

ವಿಜಯಪುರ: ಮಹಾನಗರ ಪಾಲಿಕೆಯ(Corporation) ವ್ಯಾಪ್ತಿಯಲ್ಲಿಯ(Limits) ಎಲ್ಲ ಉದ್ದಿಮೆದಾರರು(Businessmen) ಕರ್ನಾಟಕ(Karnataka) ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 353ರ ಪ್ರಕಾರ ಉದ್ದಿಮೆ(Industry) ಪರವಾನಿಗೆಯನ್ನು(Licence) ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ. ಪೌರಾಯುಕ್ತರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯಾದ ಎಸ್. ಎಸ್. ಸುರ್ಕಿ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್(ಪರಿಸರ) ಅಶೋಕಕುಮಾರ ಮತ್ತು ಇತರ ಅಧಿಕಾರಿಗಳೊಂದಿಗೆ ವಿಜಯಪುರ ನಗರದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂರ್ಕೀಣದಲ್ಲಿರುವ 150 ಮಳಿಗೆಗಳಿಗೆ ಭೇಟಿ ನೀಡಿ, ಉದ್ದಿಮೆ ಪರವಾನಿಗೆ […]

ಕೈ ಬಳೆ ಒಡೆದಾವು… ಕಣ್ಣೀರು ಉದಿರಾವು… ಕಲಿಪುರುಷನ ಆಟ ಬಹಳ ಕೆಟ್ಟದಾಗಿದೆ ಎಂದು ಭವಿಷ್ಯ ನುಡಿದ ಹೊಳೆಬಬಲಾದಿ ಸದಾಶಿವ ಮಠದ ಕಾರ್ಣಿಕ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಶ್ರೀ ಸದಾಶಿವ ಮಠದ ಕಾರ್ಣಿಕ ನುಡಿದರುವ ಭವಿಷ್ಯ ಮತ್ತೆ ಜನರನ್ನು ಸಂತಸ ಮತ್ತು ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನಡೆಯುವ ಜಾತ್ರೆಯ ಅಂಗವಾಗಿ ಕಾರ್ಣಿಕ ಪ್ರತಿವರ್ಷ ಕಾಲಜ್ಞಾನದ ಹೊತ್ತಿಗೆ ಹೊತ್ತಿಗೆಯಲ್ಲಿರುವ ಭವಿಷ್ಯವಾಣಿಯನ್ನು ಪ್ರತಿ ವರ್ಷ ಒಂದೊಂದು ಪುಟ ತೆರೆದು ಹೇಳುವುದು ಗಮನಾರ್ಹವಾಗಿದೆ.  ಈ ಕಾರ್ಣಿಕ ಇದುವರೆಗೆ ನುಡಿದಿರುವ ಎಲ್ಲ ಭವಿಷ್ಯಗಳು ನಿಜವಾಗಿವೆ.  ಕೊರೊನಾ, ಭೂಕಂಪ, ಅಗ್ನಿ ಅನಾಹುತ, ಯುದ್ಧ, ಅತೀವೃಷ್ಠಿ, ಜಲಪ್ರಳಯ ಕುರಿತು ನುಡಿದ […]