ಆರಕ್ಷಕನ ಸಮಯಪ್ರಜ್ಞೆ- ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

ವಿಜಯಪುರ: ಬಸವ ನಾಡಿನ(Basava Nadu) ಆರಕ್ಷಕರೊಬ್ಬರ(Police) ಸಮಯ ಪ್ರಜ್ಞೆ(Time Sense) ಮೆರೆದಿದ್ದು ಕಾಲುವೆಯಲ್ಲಿ(Canal) ಮುಳುಗಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸಹೋದರರಿಬ್ಬರ ಸಹಾಯದೊಂದಿಗೆ ಸೇರಿ ರಕ್ಷಣೆ(Secure) ಮಾಡಿದ್ದಾರೆ. ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ಠಾಣೆಯ ಆರಕ್ಷಕ ಎಸ್. ಎಸ್. ಅಂಗಡಗೇರಿ ಮತ್ತು ನಿಡಗುಂದಿ ಪಟ್ಟಣದ ಸಹೋದರರಾದ ಸಿದ್ರಾಮೇಶ ಯಮನಪ್ಪ ಗುಂಡಿನಮನಿ ಮತ್ತು ಸಂತೋಷ ಯಮನಪ್ಪ ಗುಂಡಿನಮನಿ ಜೊತೆ ಸೇರಿ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯ ಪೇದೆ ಎಸ್. ಎಸ್. ಅಂಗಡಗೇರಿ […]

ಪಂಚ ಮಹಾಭೂತಗಳಿಂದ ಕೂಡಿರುವ ಪ್ರಕೃತಿಯನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ- ಡಾ. ಮಹಾಂತೇಶ ಬಿರಾದಾರ

ವಿಜಯಪುರ: ಲಕ್ಷಾಂತರ ವರ್ಷಗಳಿಂದ(Million years) ಮಣ್ಣು(Soil), ನೀರು(Water), ಗಾಳಿ(Air) ಸೇರಿದಂತೆ ಪಂಚ ಮಹಾಭೂತಗಳಿಂದ ಕೂಡಿದ ಈ ಪ್ರಕೃತಿಯನ್ನು(Nature) ಮುಂದಿನ ಪೀಳಿಗೆಯ ಬಳಕೆಗೆ ಸಂರಕ್ಷಿಸಬೇಕಿದೆ ಎಂದು ವಿಜಯಪುರ ಸೈಕ್ಲಿಂಗ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಹೇಳಿದ್ದಾರೆ.  ಇಶಾ ಫೌಂಡೇಶನ್“ ಮಣ್ಣು ಉಳಿಸಿ”ಅಭಿಯಾನ ಅಂಗವಾಗಿ ವಿಜಯಪುರ ನಗರದಲ್ಲಿ ಬೆಳಿಗ್ಗೆ ಸೈಕಲ್ ಜಾಥಾ ನಡೆಸಿ, ನಂತರ ಗಾಂಧಿ ಚೌಕ್ ಬಳಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  ಮಣ್ಣು ಪವಿತ್ರವಾದುದು.  ಮನುಷ್ಯನ ಆಹಾರ ಉತ್ಪಾದನೆಯ ಮೂಲವಾಗಿರುವ ಫಲವತ್ತಾಗಿರುವ ಮಣ್ಣನ್ನು ನಾವು ಹಲವು ರಾಸಾಯನಿಕಗಳನ್ನು […]

ನೀರಾವರಿ ಯೋಜನೆಗಳ ಫಲವಾಗಿ ಹಿಂದಿನಂತೆ ಕೃಷಿ, ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಜನರು(Public) ಈ ಮುಂಚೆ ಕುಡಿಯುವ ನೀರಿಗಾಗಿ(Drinking Water) ಪರದಾಡುವ ಪರಿಸ್ಥಿತಿ ಇತ್ತು.  ಬೆಳೆಗಳಿಗೆ ನೀರುಣಿಸುವುದಂತೂ ಅಸಾಧ್ಯವಾಗಿತ್ತು.  ಆದರೆ ವಿಜಯಪುರ ಜಿಲ್ಲೆ ನೀರಾವರಿಗೆ(Irrigation) ಒಳಪಟ್ಟಿದ್ದರಿಂದ ಈಗ ಕೃಷಿ(Agriculture) ಮತ್ತು ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ(KPCC Campaign Committee Chairman M. B. Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಪೂರ ಎಚ್. ಗ್ರಾಮದಲ್ಲಿ ಜಲಜೀವನ್ ಮಿಷನ್‍ಯೋಜನೆಯಡಿ ರೂ. 16.31 […]

ಜಿಲ್ಲಾ ಜಲ ಪರೀಕ್ಷಣಾ ಪ್ರಯೋಗಾಲಯಕ್ಕೆ ಸಿಇಒ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಗ್ರಾಮೀಣ(Rural) ಕುಡಿಯುವ(Drinking) ನೀರು(Water) ಮತ್ತು ನೈರ್ಮಲ್ಯ ವಿಭಾಗದಡಿ ಬರುವ ಜಿಲ್ಲಾ ಜಲ ಪರೀಕ್ಷಣಾ(District Water Testing) ಪ್ರಯೋಗಾಲಯಕ್ಕೆ(Lab) ವಿಜಯಪುರ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಭೇಟಿ(Rahul Shinde) ನೀಡಿ, ಪರಿಶೀಲನೆ ನಡೆಸಿದರು.    ಪ್ರಯೋಗಾಲಯದ ಎಲ್ಲಾ ದಾಖಲಾತಿಗಳನ್ನು ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯದ ರಾಸಾಯನಿಕ ತಜ್ಞರಿಂದ ಪರೀಕ್ಷಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪ್ರಯೋಗಾಲಯದ ಎಲ್ಲ ವಿಷಯಗಳನ್ನು ಪ್ರಯೋಗಾಲಯದ ಉಸ್ತುವಾರಿ ರವೀಂದ್ರ ಆಸಂಗಿ ಮಾಹಿತಿ ನೀಡಿದರು.  ಜಿಲ್ಲಾ ಪ್ರಯೋಗಾಲಯವು ನ್ಯಾಶನಲ್ ಅಕ್ರೆಡಿಶನ್ ಬೋರ್ಡ್ […]

ಬತ್ತಿರುವ ಭೀಮಾನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ಭೀಮಾತೀರದ ರೈತರ ಒತ್ತಾಯ

ಮಹೇಶ ವಿ. ಶಟಗಾರ ವಿಜಯಪುರ: ಒಣಗಿ ಹೋಗಿರುವ ಭೂಮಿ.  ಅಲ್ಲಲ್ಲಿ ಸೀಳಿದಂತೆ ಕಾಣುವ ಮಣ್ಣಿನ ದೃಶ್ಯಗಳು.  ಇವು ಯಾವುದೇ ಕೆರೆ ಅಥವಾ ಭಾವಿಯದಲ್ಲ.  ಇಲ್ಲಿಗೆ ಬಂದರೆ ಸಾಕು ಸಾಲು ಸಾಲಾಗಿ ಅಗೆಯಲಾಗಿರುವ ಕುಣಿಗಳು ಅಂದರೆ ಸಣ್ಣ ಸಣ್ಣ ಖಡ್ಡಾಗಳು ಕಾಣಿಸುತ್ತವೆ.  ಆ ಕುಣಿಗಳಲ್ಲಿ ಇಳಿಬಿಟ್ಟಿರುವ ಪೈಪುಗಳು, ಅವುಗಳ ಅಣತಿ ದೂರದಲ್ಲಿರುವ ಪಂಪಸೆಟ್ ಗಳು ಇಲ್ಲಿನ ಸಧ್ಯದ ಪರಿಸ್ಥಿತಿಯನ್ನು ತೆರೆದಿಡುತ್ತಿವೆ. ಮೇಲ್ಗಡೆ ಸೂರ್ಯನ ಪ್ರಖರ ಬಿಸಿಲು, ಕುಣಿಯ ಒಳಗೆ ಕಾಣುವ ಅಲ್ಪಸ್ವಲ್ಪ ನೀರು.  ಆ ನೀರನ್ನೇ ವಿದ್ಯುತ್ ಬಂದಾಗ […]