Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]