Basava Jayanti: ಫಲ ನೀಡಿದ ಬಸವ ನಾಡಿನ ಜನರ ಪ್ರಯತ್ನ- ಈ ಬಾರಿ ಬ. ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಬಸವ ಜಯಂತಿ ಆಚರಣೆ

ವಿಜಯಪುರ: ಬಸವ ನಾಡಿನ(Basava Nadu) ಬಹು ವರ್ಷಗಳ(Long Demand) ಬೇಡಿಕೆ ಈಗ ಈಡೇರುತ್ತಿದೆ. ಈ ಬಾರಿ ಬಸವ ಜಯಂತಿ(Basava Jayanti) ರಾಜ್ಯ ಮಟ್ಟದ ಕಾರ್ಯಕ್ರಮ(Stats Level Programme) ಬಸವಣ್ಣನ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಬಸವ ಸೈನ್ಯದ ಸಂಸ್ಥಾಪಕ‌‌ ಶಂಕರಗೌಡ ಬಿರಾದಾರ, ಸರಕಾರ ಈ ವರ್ಷ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ […]

ಉಕ್ರೇನಿನಿಂದ ಸುರಕ್ಷಿತವಾಗಿ ಬಸವ ನಾಡು ತಲುಪಿದ ವಿವಿಧಾ ಮಲ್ಲಿಕಾರ್ಜುನಮಠ ಗೆ ನಾಗರಿಕರಿಂದ ಸನ್ಮಾನ

ವಿಜಯಪುರ: ಉಕ್ರೇನ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿ ಅತಂತ್ರರಾಗಿದ್ದ ವಿದ್ಯಾರ್ಥಿಗಳಲ್ಲಿ ಓರ್ವರಾದ ವಿಜಯಪುರ ನಗರದ ವಿವಿಧಾ ಮಲ್ಲಿಕಾರ್ಜುನಮಠ ಈಗ ಸುರಕ್ಷಿತವಾಗಿ ತವರು ಜಿಲ್ಲೆ  ತಲುಪಿದ್ದಾರೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಹುಂಡೈ ಶೋರೂಂ ಬಳಿ ವಿವಿಧಾ ಮಲ್ಲಿಕಾರ್ಜುನಮಠ ತನ್ನ ತಾಯಿ ಭುವನೇಶ್ವರಿ ಮಲ್ಲಿಕಾರ್ಜುನಮಠ, ತಂದೆ ಮತ್ತು ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ತಮ್ಮ ಜೈವಿಹಾನ ಮಲ್ಲಿಕಾರ್ಜುನಮಠ ಜೊತೆ ಆಗಮಿಸಿದಾಗ ಅಲ್ಲಿದ್ದ ಸ್ನೇಹಿತರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಸೋಮು ಸೂಳಿಭಾವಿ, ಸ್ನೇಹಿತರಾದ ಸಂಪತ ಕೋವಳ್ಳಿ, ಬಿಜೆಪಿ ಮಾಧ್ಯಮ ಪ್ರಮುಖ […]