ಪ್ರಧಾನಿಗೆ ಪತ್ರ ಬರೆದ ಎಂ. ಬಿ. ಪಾಟೀಲ-ಉಕ್ರೇನಿನಿಂದ ಮರಳಿರುವ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ

ವಿಜಯಪುರ: ಯುದ್ಧಪೀಡಿತ(War Hit) ಉಕ್ರೇನಿನಿಂದ(Ukraine) ಸ್ವದೇಶಕ್ಕೆ ಹಿಂತಿರುಗಿರುವ(Returned) ವೈದ್ಯಕೀಯ ವಿದ್ಯಾರ್ಥಿಗಳMedical Students) ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Midi) ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಅವರು ಪತ್ರ ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನಿನಿಂದ ಸ್ವದೇಶಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ […]

ಎಂ ಎಲ್ ಸಿ ಅರುಣ ಶಹಾಪುರ ಅವರಿಗೆ ಪತ್ರ ಬರೆದ ಶಿಕ್ಷಣ ಸಚಿವರು- ಲೆಟರ್ ನಲ್ಲಿ ಏನಿದೆ ಗೊತ್ತಾ?

ವಿಜಯಪುರ: ಶಿಕ್ಷಣ(Education) ಸಚಿವ(Minister) ಬಿ. ಸಿ. ನಾಗೇಶ(B C Nagesh) ವಿಧಾನ ಪರಿಷತ ಶಿಕ್ಷಕರ ಕ್ಷೇತ್ರದ ಶಾಸಕ(MLC) ಅರುಣ ಶಹಾಪುರ(Arun Shahapur) ಅವರಿಗೆ ಪತ್ರ ಬರೆದಿದ್ದಾರೆ.  ಈ ಪತ್ರದಲ್ಲಿ ನಾನಾ ವಿಚಾರಗಳನ್ನು ಶಿಕ್ಷಣ ಸಚಿವರು ಪ್ರಸ್ತಾಪಿಸಿದ್ದು, ಕೋರಿಕೆಯನ್ನು ಸಲ್ಲಿಸಿದ್ದಾರೆ. ಸಚಿವರ ಪತ್ರದಲ್ಲಿರುವದ ಸಂಪೂರ್ಣ ಸಾರ ಇಲ್ಲಿದೆ. ಆದರಣೀಯ ಜನಪ್ರಿಯ ಶಾಸಕರಾದ ಶ್ರೀ ಅರುಣ್‌ ಶಹಾಪುರ ಅವರೇ.. ಕೋವಿಡ್-19 ಕಾರಣ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಶಾಲೆಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೇ ಕಲಿಕೆಯಲ್ಲಿ ಹಿನ್ನಡೆಯಾಗಿರುವುದು ತಮಗೆ ತಿಳಿದ ಸಂಗತಿಯಾಗಿದೆ. […]

ವಯಸ್ಸು 81, 66- ಇಬ್ಬರೂ ನಿವೃತ್ತ ಸರಕಾರಿ ನೌಕರರು- ಸ್ನಾತಕೋತ್ತರ ಪರೀಕ್ಷೆ ಬರೆದು ಗಮನ ಸೆಳೆದರು

ವಿಜಯಪುರ: ನಿವೃತ್ತಿಯ(Retired) ನಂತರವೂ ಇಬ್ಬರು(Two) ಹಿರಿಯರು(Senior) ಟಿ ಇ ಇ(TEE) ಪರೀಕ್ಷೆ(Exam) ಬರೆಯುವ ಮೂಲಕ ಯುವಕರೂ ಮೆಚ್ಚುವ ಸಾಧನೆ ಮಾಡಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿ ಇ ಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ.ಇಂಗ್ಲೀಷ (ಎಂ.ಇ.ಜಿ.) ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿದ್ದು ಐದನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ […]