ನಿಜವನರಿದ ನಿಶ್ಚಿಂತರು: ಡಾ. ಪ್ರಭು ಸಾರಂಗದೇವ ಶಿವಾಚಾರ್ಯ ಮಹಾಸ್ವಾಮಿಗಳು

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchacharya) ಯುಗಮಾನೋತ್ಸವ(Yugamanotsava),  ಅಖಿಲ ಭಾರತ ವೀರಶೈವ(All India Veerashaiva Conference) ಶಿವಾಚಾರ್ಯರ ಸಮ್ಮೇಳನ ಏ. 6 ರಂದು ನಡೆಯುತ್ತಿದೆ.  ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ವಿಜಯಪುರ ಜಿಲ್ಲೆಯ ಸಿಂದಗಿ ಸಾರಂಗ ಮಠದ ಮಠಾಧೀಶರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರ ಕುರಿತು ಬರೆದಿರುವ ಲೇಖನ ಇಲ್ಲಿದೆ. ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ,  ಹುಕ್ಕೇರಿ ಸಾತ್ವಿಕ ವ್ಯಕ್ತಿತ್ವದವರು, ತಾತ್ವಿಕ ವಿಚಾರದವರು, ಮಾತೃ ಹೃದಯಗಳು, ಮಮತಾಮಯಿ […]

ಬಸವ ನಾಡಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ವಿಜಯಪುರ: ಬಸವ(Basava) ನಾಡು(Nadu) ವಿಜಯಪುರ(Vijayapura) ನಗರದಲ್ಲಿ(City) ಶ್ರೀ ಜಗದ್ಗುರು(Jagadguru) ರೇಣುಕಾಚಾರ್ಯ ಜಯಂತಿ(Renukacharya Jayanti) ಯುಗಮಾನೋತ್ಸವ ಕಾರ್ಯಕ್ರಮ ನಡೆಯಿತು.  ವಿಜಯಪುರ ನಗದ ಗ್ರಾಮ ದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯರ  ಸೇವಾ ಸಮಿತಿಯು ಹಾಗೂ ದಾನಮ್ಮ ದೇವಿ ಪ್ರಸಾದ ಸೇವಾ ಸಮಿತಿಯ ಸಂಯುಕ್ತಾಶ್ರಯದಲ್ಲಿ 8ನೇ ವರ್ಷದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಮಾಜಿಕ, ಧಾರ್ಮಿಕ, ವೈದ್ಯಕೀಯ ಮತ್ತು ರಂಗಭೂಮಿ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಶ್ರೀ. ಜಗದ್ಗುರು […]