ZP CEO: ದೇವರ ಹಿಪ್ಪರಗಿ ತಾಲೂಕಿನಲ್ಲಿ ಸಿಇಓ ರಾಹುಲ್ ಶೀಂಧೆ ಪ್ರವಾಸ- ಮಣೂರ, ಕೆರೂಟಗಿ, ಕೊಂಡಗೂಳಿ ಗ್ರಾ. ಪಂ. ಗಳಿಗೆ ಭೇಟಿ- ನಾನಾ ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯತಿಯ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜೂನ್ 2ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕಾರ್ಯಕ್ರಮಗಳನ್ನು(Rural Tour Programmes) ಮುಂದುವರೆಸಿ ದೇವರಹಿಪ್ಪರಗಿ ತಾಲೂಕಿನ ಮಣೂರ, ಕೆರುಟಗಿ ಮತ್ತು ಕೊಂಡಗೂಳಿ ಗ್ರಾಮ ಪಂಚಾಯಿತಿಗಳಿಗೆ(Gram Panchayats) ಭೇಟಿ ನೀಡಿದರು. ಮಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿದ್ದ 61 […]

Disabled Children: ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಹಲವಾರು ಕೆಲಸ(Several Works) ಕಾರ್ಯಗಳ ಒತ್ತಡದ(Duty Pressure) ಮಧ್ಯೆಯೂ ವಿಜಯಪುರ ಜಿ. ಪಂ.(Vijayaura Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ವಿಶೇಷ ಚೇತನ ಮಕ್ಕಳಿರುವ ಸಂಸ್ಥೆಯೊಂದಕ್ಕೆ ಭೇಟಿ ನೀಡಿ, ಅವರೊಂದಿಗೆ ಬೆರೆತು ಕೆಲಕಾಲ ಕಳೆದರು. ವಿಜಯಪುರ ನಗರದಲ್ಲಿರುವ ವಿಕಲ ಚೇತನರ ಪುನಶ್ಚೇತನ ಕೇಂದ್ರವಾದ ಶ್ರೀಮತಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಾಮಾಜಿಕ ಸಂಸ್ಥೆಗೆ ಭೇಟಿ ನೀಡಿದ ಸಿಇಓ ಅವರು, ವಿಕಲ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ […]

Handicap Card: ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ವಿಶೇಷ ಶಿಬಿರ: ಜಿ. ಪುಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಲು ತಾಲೂಕು ಆಸ್ಪತ್ರೆಗಳಲ್ಲಿ ಎರಡು ದಿನಗಳ ವಿಶೇಷ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎೞದು ಜಿ. ಪಂ. ಸಿಇಓ ರಾಹುಲ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿಕಲಚೇತನರಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ ನೀಡಲಾಗುತ್ತದೆ.  ಇದರ ಅಂಗವಾಗಿ ತಪಾಸಣೆ […]

Election Training: ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ತರಬೇತಿ

ವಿಜಯಪುರ: ರಾಜ್ಯ ವಾಯವ್ಯ(North West) ಶಿಕ್ಷಕರ(Teachers) ಮತ್ತು ಪದವೀಧರ ಮತಕ್ಷೇತ್ರಗಳ(Graduates) ಚುನಾವಣೆಗೆ(Election) ನಿಯೋಜನೆಯಾಗಿರುವ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ(Officers Training) ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಆಯೋಗವು ಹೊರಡಿಸಿದ ಮಾರ್ಗಸೂಚಿಗೆ ಅನುಸಾರವಾಗಿ ಕಾರ್ಯ ನಿರ್ವಹಿಸಬೇಕು.  ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿದ್ದು, ಎಲ್ಲರು ಅವರವರ ಕೆಲಸ ಏನು ಎಂಬುದನ್ನು ಅರಿತು ಅದರಂತೆ ಕಾರ್ಯ ನಿರ್ವಹಿಸಬೇಕು.  […]

DC Farewell: ಆತ್ಮೀಯ ಜಿಲ್ಲಾಧಿಕಾರಿಗೆ ಮುಸ್ಸಂಜೆ ಪ್ರೀತಿಯ ಬೀಳ್ಕೋಡುಗೆ ನೀಡಿದ ಬಸವ ನಾಡಿನ ಅಧಿಕಾರಿಗಳು

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ(Vijayapura Transferred) Deputy Commissioner) ಪಿ. ಸುನೀಲ ಕುಮಾರ(P Sunil Kumar) ತಮ್ಮ ಸೇವಾವಧಿಯಲ್ಲಿ(His Service) ಜನತೆಗೆ ಹತ್ತಿರವಾಗುವ(Close To Public) ಮೂಲಕ ಜಿಲ್ಲಾಡಳಿತದ ವರ್ಚಸ್ಸನ್ನು ಹೆಚ್ಚಿದ್ದಷ್ಟೇ ಅಲ್ಲ,(Increased District Administration Image) ಕೊರೊನಾ ನಿರ್ವಹಣೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸುಲಲಿತವಾಗಿ ನಿರ್ವಹಿಸಿ ರಾಜ್ಯದಲ್ಲಿಯೇ ಹೆಸರು ಮಾಡಿದ್ದರು.  ಈಗ ವಿಜಯಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಸ್ವೀಕರಿಸಿದ್ದಾರೆ.  ಆದರೂ ಇಬ್ಬರೂ ಅಧಿಕಾರಿಗಳು ಯಾವುದೇ ಹಂಗು ಬಿಂಗಿಲ್ಲದವರಾಗಿದ್ದಾರೆ.  ಇದೆಲ್ಲದಕ್ಕೆ ಪೂರಕ ಎಂಬಂತೆ […]

ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು.   ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]

ಜಿಲ್ಲಾ ಜಲ ಪರೀಕ್ಷಣಾ ಪ್ರಯೋಗಾಲಯಕ್ಕೆ ಸಿಇಒ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಗ್ರಾಮೀಣ(Rural) ಕುಡಿಯುವ(Drinking) ನೀರು(Water) ಮತ್ತು ನೈರ್ಮಲ್ಯ ವಿಭಾಗದಡಿ ಬರುವ ಜಿಲ್ಲಾ ಜಲ ಪರೀಕ್ಷಣಾ(District Water Testing) ಪ್ರಯೋಗಾಲಯಕ್ಕೆ(Lab) ವಿಜಯಪುರ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಭೇಟಿ(Rahul Shinde) ನೀಡಿ, ಪರಿಶೀಲನೆ ನಡೆಸಿದರು.    ಪ್ರಯೋಗಾಲಯದ ಎಲ್ಲಾ ದಾಖಲಾತಿಗಳನ್ನು ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯದ ರಾಸಾಯನಿಕ ತಜ್ಞರಿಂದ ಪರೀಕ್ಷಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪ್ರಯೋಗಾಲಯದ ಎಲ್ಲ ವಿಷಯಗಳನ್ನು ಪ್ರಯೋಗಾಲಯದ ಉಸ್ತುವಾರಿ ರವೀಂದ್ರ ಆಸಂಗಿ ಮಾಹಿತಿ ನೀಡಿದರು.  ಜಿಲ್ಲಾ ಪ್ರಯೋಗಾಲಯವು ನ್ಯಾಶನಲ್ ಅಕ್ರೆಡಿಶನ್ ಬೋರ್ಡ್ […]